Webdunia - Bharat's app for daily news and videos

Install App

ಚಾಮರಾಜಪೇಟೆ ಜುಲೈ 12 ರಂದು ಬಂದ್

Webdunia
ಬುಧವಾರ, 6 ಜುಲೈ 2022 (17:29 IST)
ಚಾಮರಾಜಪೇಟೆ ಮೈದಾನ ವಿವಾದ ವಿಚಾರವಾಗಿ ಬಂದ್​ಗೆ ಕರೆ ನೀಡಿದ್ದ ಚಾಮರಾಜಪೇಟೆ ಜನರಿಗೆ ಪೊಲೀಸರು ಶಾಕ್​ ಕೊಟ್ಟಿದ್ದಾರೆ. ಜುಲೈ 12 ರಂದು ಬಂದ್​ಗೆ ಕರೆ ನೀಡಿದ್ದ ಸಂಘಟನೆಗಳಿಗೆ ಚಾಮರಾಜಪೇಟೆ ಪೊಲೀಸ್​ ಇನ್​​ಸ್ಪೆಕ್ಟರ್​ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ. ಱಲಿ, ಮುಷ್ಕರ ನಡೆಸದಂತೆ ಹಾಗೂ ಒತ್ತಾಯಪೂರ್ವಕವಾಗಿ ಅಂಗಡಿ-ಮುಂಗಟ್ಟು ಮುಚ್ಚಿಸದಂತೆ ಪೊಲೀಸರು ತಿಳುವಳಿಕೆ ಪತ್ರ ನೀಡಿದ್ದಾರೆ. ಇನ್ನು ಪ್ರತಿಭಟನೆ,ಱಲಿ ನಡೆಸುವುದಿದ್ದರೆ ಫ್ರೀಡಂ ಪಾರ್ಕ್​ನಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಬಂದ್​ ಮಾಡಿದ್ರೆ ಕಠಿಣಕ್ರಮ ಕೈಗೊಳ್ಳಲಾಗುತ್ತೆ ಅಂತಾ ಕೂಡ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments