ಚಾಮರಾಜಪೇಟೆ ಈದ್ಧಾ ಮೈದಾನ ವಿವಾದ

Webdunia
ಬುಧವಾರ, 6 ಜುಲೈ 2022 (20:34 IST)
ಚಾಮರಾಜಪೇಟೆ ಈದ್ಧಾ ಮೈದಾನ ವಿವಾದಕ್ಕೀಡಾಗಿರುವ ಹಿನ್ನೆಲೆ ಮೈದಾನದಲ್ಲಿ ಕುರಿ ಮೇಕೆ ಮಾರಾಟ ಮಾಡಿದ್ದಕ್ಕೆ ಕೆಲ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿಕೆ ನೀಡಿದ್ದು, ಇದಕ್ಕೂ ಬಿಬಿಎಂಪಿಗೂ ಸಂಬಂಧ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ನುಣಿಚಿಕೊಂಡರು. ಕುರಿ, ಮೇಕೆ ಮಾರಾಟದಿಂದ ಆಗಿರುವ ತ್ಯಾಜ್ಯವನ್ನು ಬಿಬಿಎಂಪಿ ಕ್ಲೀನ್ ಮಾಡೋದಿಲ್ಲ. ವಿವಾದ ಕೋರ್ಟ್ನಲ್ಲಿ ಇರುವುದರಿಂದ ನಾವು ಮೈದಾನದ ವಿಚಾರಕ್ಕೆ ಈಗ ಎಂಟ್ರಿಯಾಗಲ್ಲ,ಈದ್ದಾ ಮೈದಾನ ಸಂಬಂಧ ಹಲವು ಬಾರಿ ಚರ್ಚೆ ನಡೆದಿದೆ. ನಾವು ಯಾರಿಗೂ ನೋಟಿಸ್ ನೀಡುತ್ತಿಲ್ಲ. ಚಾಮರಾಪೇಟೆ ಮೈದಾನದ ವಿಚಾರ ಬಗ್ಗೆ ಜೆಸಿ ಗಮನಹರಿಸುತ್ತಾರೆ. ಬಕ್ರೀದ್ ವೇಳೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇದೆ, ನಮಾಜ್ ಮಾಡಲು ಸುಪ್ರೀಂಕೋರ್ಟ್ ಅವಕಾಶ ಕೊಟ್ಟಿದೆ. ಹಾಗಾಗಿ ಪ್ರಾರ್ಥನೆ ಮಾಡಲು ಯಾವುದೇ ಅಡ್ಡಿ ಇಲ್ಲ. ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments