Webdunia - Bharat's app for daily news and videos

Install App

ವ್ಯಾಪಾರ, ಉದ್ದಿಮೆ ಬಂದ್ ಮಾಡಿ ಎಂದ ಛೇಂಬರ್

Webdunia
ಸೋಮವಾರ, 23 ಮಾರ್ಚ್ 2020 (15:24 IST)
ಕೊರೊನಾ ವೈರಸ್ ನಿಂದಾಗಿ ಜನತೆ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ವ್ಯಾಪಾರ, ಉದ್ದಿಮೆ ಬಂದ್ ಮಾಡಬೇಕು.

ಹೀಗಂತ ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆಗಳ ಸಂಸ್ಥೆ ಅಧ್ಯಕ್ಷ ಕೆ. ರವಿಕುಮಾರ್ ಹೇಳಿದ್ದಾರೆ.

ಬಸ್, ಶಾಲೆ ಮತ್ತಿತರ ವ್ಯವಸ್ಥೆಗಳು ಬಂದ್ ಆಗಿವೆ. ರೋಗ ನಿಯಂತ್ರಣಕ್ಕಾಗಿ ವ್ಯಾಪಾರ, ವಹಿವಾಟು ಹಾಗೂ ಉದ್ದಿಮೆ, ಕೈಗಾರಿಕೆಗಳನ್ನು ಬಂದ್ ಮಾಡಲು ಮುಂದಾಗಬೇಕಿದೆ ಅಂತ ತಿಳಿಸಿದ್ದಾರೆ.   


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments