Webdunia - Bharat's app for daily news and videos

Install App

ವ್ಯಾಪಾರ, ಉದ್ದಿಮೆ ಬಂದ್ ಮಾಡಿ ಎಂದ ಛೇಂಬರ್

Webdunia
ಸೋಮವಾರ, 23 ಮಾರ್ಚ್ 2020 (15:24 IST)
ಕೊರೊನಾ ವೈರಸ್ ನಿಂದಾಗಿ ಜನತೆ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ವ್ಯಾಪಾರ, ಉದ್ದಿಮೆ ಬಂದ್ ಮಾಡಬೇಕು.

ಹೀಗಂತ ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕೆಗಳ ಸಂಸ್ಥೆ ಅಧ್ಯಕ್ಷ ಕೆ. ರವಿಕುಮಾರ್ ಹೇಳಿದ್ದಾರೆ.

ಬಸ್, ಶಾಲೆ ಮತ್ತಿತರ ವ್ಯವಸ್ಥೆಗಳು ಬಂದ್ ಆಗಿವೆ. ರೋಗ ನಿಯಂತ್ರಣಕ್ಕಾಗಿ ವ್ಯಾಪಾರ, ವಹಿವಾಟು ಹಾಗೂ ಉದ್ದಿಮೆ, ಕೈಗಾರಿಕೆಗಳನ್ನು ಬಂದ್ ಮಾಡಲು ಮುಂದಾಗಬೇಕಿದೆ ಅಂತ ತಿಳಿಸಿದ್ದಾರೆ.   


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments