ಮಕ್ಕಳಿಗಾಗಿ ಚಾಂಪ್ – ಏನಿದರ ವೈಶಿಷ್ಟ್ಯ

Webdunia
ಭಾನುವಾರ, 4 ಆಗಸ್ಟ್ 2019 (18:10 IST)
ಮಕ್ಕಳಿಗಾಗಿ ಚಾಂಪ್ ಎಂಬ ಹೆಸರಿನ ವಿನೂತನ ಕಾರ್ಯಕ್ರಮ ಎಲ್ಲರ ಗಮನ ಸೆಳೆಯುತ್ತಿದೆ.

ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳಿಗೆ ವಿಜ್ಞಾನದತ್ತ ಆಸಕ್ತಿ ಬೆಳಸುವಲ್ಲಿ ಯಶಸ್ವಿಯಾದರೆ ಮಕ್ಕಳು ವೈದ್ಯಕೀಯ ರಂಗದತ್ತ ಹೆಚ್ಚು ಮುಖ ಮಾಡುತ್ತಾರೆ. ಹೀಗಂತ ನಾರಾಯಣ ಹೃದಯಾಲಯದ ಖ್ಯಾತ ತಜ್ಞ ಡಾ.ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ರು.

ನಾರಾಯಣ ಹೃದಯಾಲಯ, ಬಯೋಕಾನ್ ಹಾಗೂ ಅಗಸ್ತ್ಯ ಪೌoಡೇಷನ್ ಸಹಯೋಗದೊಂದಿದೆ ಮಕ್ಕಳಿಗಾಗಿ ಚಾಂಪ್ ಎಂಬ ಹೆಸರಿನಲ್ಲಿ ವಿಜ್ಞಾನದ ಸಂಚಾರಿ ಪ್ರಯೋಗಾಲಯದ ಉದ್ಘಾಟನೆ ಮಾಡಿ ಮಾತನಾಡಿದ್ರು. ಸರ್ಕಾರಿ ಶಾಲೆಯ ಮಕ್ಕಳಲ್ಲಿ ಇತ್ತೀಚೆಗೆ ವಿಜ್ಞಾನಕ್ಕೆ ಸಂಬಂಧಿಸಿದ ಮಾಹಿತಿ ಕೊರತೆಯಾಗುತ್ತಿದೆ.

ಸಂಚಾರಿ ಪ್ರಯೋಗಾಲಯದ ಮೂಲಕ ವಿಜ್ಞಾದ ಅರಿವು ಮೂಡಿಸಲು ಪ್ರಯತ್ನಿಸುವುದಾಗಿದೆ. ಇನ್ನು ದೇಶದಲ್ಲಿ ಶೇಕಡಾ 60 ರಷ್ಟು ಸಾವು ಸಾಂಕ್ರಾಮಿಕವಲ್ಲದ ರೋಗಗಳಿಂದ ಉಂಟಾಗುತ್ತಿವೆ.

ಇಂತಹ ಪ್ರಕರಣಗಳಲ್ಲಿ ಅಧಿಕ ರಕ್ತದೊತ್ತಡ ಇರುವುದು ಕಂಡು ಬಂದಿದ್ದು ಈ ಹಿನ್ನೆಲೆಯಲ್ಲಿ  ಚಾಂಪ್ಸ್ ಕಾರ್ಯಕ್ರಮದ ಮೂಲಕ 8 ಮತ್ತು 9 ನೇ ತರಗತಿಯ ಮಕ್ಕಳಲ್ಲಿ ರಕ್ತದೊತ್ತಡ ಅಳೆಯುವ ಬಗ್ಗೆ ತರಬೇತಿ ನೀಡಲಾಗುತ್ತದೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಡಿಕೆಶಿ ಮನೆಗೆ ಬೊಕ್ಕೆ ಹಿಡಿದು ಬರುತ್ತಿರುವ ಬೆಂಬಲಿಗರು, ಮತ್ತೊಂದೆಡೆ ಬಿಕೋ ಎನ್ನುತ್ತಿರುವ ವಿಧಾನಸಭೆಯ 323 ಕೊಠಡಿ

ಸಿದ್ದರಾಮಯ್ಯ ರಾಜೀನಾಮೆ ನೀಡಲು ತಡೆಯಾಗುತ್ತದಾ ರಾಜ್ಯಪಾಲರ ಗೈರು, ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments