Webdunia - Bharat's app for daily news and videos

Install App

ಮಕ್ಕಳಿಗಾಗಿ ಚಾಂಪ್ – ಏನಿದರ ವೈಶಿಷ್ಟ್ಯ

Webdunia
ಭಾನುವಾರ, 4 ಆಗಸ್ಟ್ 2019 (18:10 IST)
ಮಕ್ಕಳಿಗಾಗಿ ಚಾಂಪ್ ಎಂಬ ಹೆಸರಿನ ವಿನೂತನ ಕಾರ್ಯಕ್ರಮ ಎಲ್ಲರ ಗಮನ ಸೆಳೆಯುತ್ತಿದೆ.

ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳಿಗೆ ವಿಜ್ಞಾನದತ್ತ ಆಸಕ್ತಿ ಬೆಳಸುವಲ್ಲಿ ಯಶಸ್ವಿಯಾದರೆ ಮಕ್ಕಳು ವೈದ್ಯಕೀಯ ರಂಗದತ್ತ ಹೆಚ್ಚು ಮುಖ ಮಾಡುತ್ತಾರೆ. ಹೀಗಂತ ನಾರಾಯಣ ಹೃದಯಾಲಯದ ಖ್ಯಾತ ತಜ್ಞ ಡಾ.ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ರು.

ನಾರಾಯಣ ಹೃದಯಾಲಯ, ಬಯೋಕಾನ್ ಹಾಗೂ ಅಗಸ್ತ್ಯ ಪೌoಡೇಷನ್ ಸಹಯೋಗದೊಂದಿದೆ ಮಕ್ಕಳಿಗಾಗಿ ಚಾಂಪ್ ಎಂಬ ಹೆಸರಿನಲ್ಲಿ ವಿಜ್ಞಾನದ ಸಂಚಾರಿ ಪ್ರಯೋಗಾಲಯದ ಉದ್ಘಾಟನೆ ಮಾಡಿ ಮಾತನಾಡಿದ್ರು. ಸರ್ಕಾರಿ ಶಾಲೆಯ ಮಕ್ಕಳಲ್ಲಿ ಇತ್ತೀಚೆಗೆ ವಿಜ್ಞಾನಕ್ಕೆ ಸಂಬಂಧಿಸಿದ ಮಾಹಿತಿ ಕೊರತೆಯಾಗುತ್ತಿದೆ.

ಸಂಚಾರಿ ಪ್ರಯೋಗಾಲಯದ ಮೂಲಕ ವಿಜ್ಞಾದ ಅರಿವು ಮೂಡಿಸಲು ಪ್ರಯತ್ನಿಸುವುದಾಗಿದೆ. ಇನ್ನು ದೇಶದಲ್ಲಿ ಶೇಕಡಾ 60 ರಷ್ಟು ಸಾವು ಸಾಂಕ್ರಾಮಿಕವಲ್ಲದ ರೋಗಗಳಿಂದ ಉಂಟಾಗುತ್ತಿವೆ.

ಇಂತಹ ಪ್ರಕರಣಗಳಲ್ಲಿ ಅಧಿಕ ರಕ್ತದೊತ್ತಡ ಇರುವುದು ಕಂಡು ಬಂದಿದ್ದು ಈ ಹಿನ್ನೆಲೆಯಲ್ಲಿ  ಚಾಂಪ್ಸ್ ಕಾರ್ಯಕ್ರಮದ ಮೂಲಕ 8 ಮತ್ತು 9 ನೇ ತರಗತಿಯ ಮಕ್ಕಳಲ್ಲಿ ರಕ್ತದೊತ್ತಡ ಅಳೆಯುವ ಬಗ್ಗೆ ತರಬೇತಿ ನೀಡಲಾಗುತ್ತದೆ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments