Webdunia - Bharat's app for daily news and videos

Install App

ಶ್ರೀಮಂತ ದೇವರಿಗೆ ಚಂಪಾ ಷಷ್ಠಿ ಮಹೋತ್ಸವ

Webdunia
ಸೋಮವಾರ, 2 ಡಿಸೆಂಬರ್ 2019 (20:33 IST)
ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಒಂದಾಗಿರೋ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಸಡಗರ ಮನೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿ ಮಹೋತ್ಸವ ಬಹು ವಿಜೃಂಭಣೆಯಿಂದ  ಜರುಗಿತು.  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಮಹಾರಥೋತ್ಸವದೊಂದಿಗೆ ಸಂಪನ್ನಗೊಂಡಿತು. ಧನುರ್ ಲಗ್ನದಲ್ಲಿ ಮುಂಜಾನೆ 8.37 ರ ಮುಹೂರ್ತದಲ್ಲಿ ಸುಬ್ರಹ್ಮಣ್ಯ ಆದಿಯಾಗಿ ಉಮಾಮಹೇಶ್ವರ ದೇವರಿಗೆ ನಡೆದ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಳ್ಳುವ ಮೂಲಕ ದೇವರ ದರ್ಶನ ಪಡೆದು ಕೃತಾರ್ಥರಾದರು.

ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹದಿನಾರು ದಿನಗಳ ಕಾಲ ನಡೆಯುವ ಜಾತ್ರೋತ್ಸವದ ಕಾರ್ಯಕ್ರಮಗಳಲ್ಲಿ ಕ್ಷೇತ್ರದಲ್ಲಿ ಮೂರು ದಿನಗಳ ಆಚರಣೆಗಳು ವಿಶಿಷ್ಟವಾಗಿರುತ್ತದೆ. ಚೌತಿ, ಪಂಚಮಿ ಹಾಗೂ ಷಷ್ಠಿ ಯಂದು ಇಲ್ಲಿ ವಿಶೇಷ ಸೇವೆಯಾದ ಎಡೆಮಡೆಸ್ನಾನದ ಜೊತೆಗೆ ಕ್ಷೇತ್ರಾಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಉಮಾಮಹೇಶ್ವರ ದೇವರಿಗೆ ರಥೋತ್ಸವವೂ ನಡೆಯುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments