Webdunia - Bharat's app for daily news and videos

Install App

ಅನ್ ಲಾಕ್ ಬೆನ್ನಲ್ಲೇ ನಾಡದೇವತೆ ದರ್ಶನಕ್ಕೆ ಹರಿದುಬಂದ ಜನಸಾಗರ

Webdunia
ಸೋಮವಾರ, 5 ಜುಲೈ 2021 (09:54 IST)
ಮೈಸೂರು: ಇಂದಿನಿಂದ ರಾಜ್ಯದಲ್ಲಿ ಎಲ್ಲವೂ ಮುಕ್ತ.. ಮುಕ್ತ.. ಅನ್ ಲಾಕ್ 3.0 ರಲ್ಲಿ ರಾಜ್ಯ ಸರ್ಕಾರ ದೇವಾಲಯಗಳನ್ನು ಸಂಪೂರ್ಣವಾಗಿ ತೆರೆಯಲು ಅವಕಾಶ ಮಾಡಿಕೊಟ್ಟಿದೆ.


ಅದರಂತೆ ನಾಡದೇವತೆ ಚಾಮುಂಡೇಶ್ವರಿ ದೇವಾಲಯ ಇಂದಿನಿಂದ ಭಕ್ತರಿಗೆ ಸಂಪೂರ್ಣವಾಗಿ ತೆರೆದುಕೊಂಡಿದೆ. ಈ ಹಿನ್ನಲೆಯಲ್ಲಿ ಮೊದಲ ದಿನವೇ ಭಕ್ತರ ಸಾಲು ಕಂಡುಬಂದಿದೆ.

ಚಾಮುಂಡೇಶ್ವರಿ ದೇವಾಲಯ, ಶ್ರೀರಂಗಪಟ್ಟಣದ ರಂಗನಾಥ ಸ್ವಾಮಿ ದೇವಾಲಯ ಸೇರಿದಂತೆ ಪ್ರಮುಖ ದೇವಾಲಯಗಳೆಲ್ಲವೂ ಭಕ್ತರಿಗಾಗಿ ತೆರೆದಿದ್ದು, ಬೆಳಗ್ಗಿನಿಂದಲೇ ಭಕ್ತರು ದೇವರ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ದೇವಾಲಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದೆ. ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ದೇವರ ಸೇವೆ ಮಾಡಲು ಅವಕಾಶ ಮಾಡಿಕೊಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments