ಅನ್ ಲಾಕ್ ಬೆನ್ನಲ್ಲೇ ನಾಡದೇವತೆ ದರ್ಶನಕ್ಕೆ ಹರಿದುಬಂದ ಜನಸಾಗರ

Webdunia
ಸೋಮವಾರ, 5 ಜುಲೈ 2021 (09:54 IST)
ಮೈಸೂರು: ಇಂದಿನಿಂದ ರಾಜ್ಯದಲ್ಲಿ ಎಲ್ಲವೂ ಮುಕ್ತ.. ಮುಕ್ತ.. ಅನ್ ಲಾಕ್ 3.0 ರಲ್ಲಿ ರಾಜ್ಯ ಸರ್ಕಾರ ದೇವಾಲಯಗಳನ್ನು ಸಂಪೂರ್ಣವಾಗಿ ತೆರೆಯಲು ಅವಕಾಶ ಮಾಡಿಕೊಟ್ಟಿದೆ.


ಅದರಂತೆ ನಾಡದೇವತೆ ಚಾಮುಂಡೇಶ್ವರಿ ದೇವಾಲಯ ಇಂದಿನಿಂದ ಭಕ್ತರಿಗೆ ಸಂಪೂರ್ಣವಾಗಿ ತೆರೆದುಕೊಂಡಿದೆ. ಈ ಹಿನ್ನಲೆಯಲ್ಲಿ ಮೊದಲ ದಿನವೇ ಭಕ್ತರ ಸಾಲು ಕಂಡುಬಂದಿದೆ.

ಚಾಮುಂಡೇಶ್ವರಿ ದೇವಾಲಯ, ಶ್ರೀರಂಗಪಟ್ಟಣದ ರಂಗನಾಥ ಸ್ವಾಮಿ ದೇವಾಲಯ ಸೇರಿದಂತೆ ಪ್ರಮುಖ ದೇವಾಲಯಗಳೆಲ್ಲವೂ ಭಕ್ತರಿಗಾಗಿ ತೆರೆದಿದ್ದು, ಬೆಳಗ್ಗಿನಿಂದಲೇ ಭಕ್ತರು ದೇವರ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ದೇವಾಲಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದೆ. ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ದೇವರ ಸೇವೆ ಮಾಡಲು ಅವಕಾಶ ಮಾಡಿಕೊಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments