Webdunia - Bharat's app for daily news and videos

Install App

ಇಂದು ಕಲಬುರಗಿಯಲ್ಲಿ ‘ಚಾಣಕ್ಯ’ ರಣಾರ್ಭಟ

Webdunia
ಗುರುವಾರ, 4 ಮೇ 2023 (17:50 IST)
ಇಂದು ಕಲಬುರಗಿಗೆ ಚುನಾವಣೆ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ಕೊಡುತ್ತಿದ್ದು, ಜೇವರ್ಗಿ ಮತ್ತು ಅಫಜಲಪುರದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಜೇವರ್ಗಿಯಲ್ಲಿ ಸಾರ್ವಜನಿಕ ಸಭೆ ನಡೆಸಿ ಸಂಜೆ 5.30ಕ್ಕೆ ಅಫಜಲಪುರದಲ್ಲಿ ಸಭೆ ನಡೆಸಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ‌ ಮಾಡಲಿದ್ದಾರೆ. ಬಳಿಕ ರಾತ್ರಿ ಕಲಬುರಗಿ ನಗರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಇನ್ನು ಇಂದು ಕನಕಪುರ ಕ್ಷೇತ್ರದಲ್ಲಿ ನಿಗದಿಯಾಗಿದ್ದ ಕೇಂದ್ರ ಸಚಿವ ಅಮಿತ್ ಶಾ ಚುನಾವಣಾ ಪ್ರಚಾರ ಮುಂದೂಡಿಕೆಯಾಗಿದೆ. ಮೇ 8ರಂದು ಕನಕಪುರದಲ್ಲಿ ಅಮಿತ್ ಶಾ ಪ್ರಚಾರ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments