Webdunia - Bharat's app for daily news and videos

Install App

ಚಂದನ್ – ನಿವೇದಿತಾರನ್ನ ಅಭಿನಂದಿಸಿದ ಪ್ರತಾಪ ಸಿಂಹ

Webdunia
ಶನಿವಾರ, 5 ಅಕ್ಟೋಬರ್ 2019 (18:32 IST)

ಮೈಸೂರು ಸಂಸದ ಪ್ರತಾಪ ಸಿಂಹ ಅವರು ಚಂದನ್ ಶೆಟ್ಟಿ ಹಾಗೂ ನಿವೇದಿತಾರನ್ನ ಅಭಿನಂದಿಸಿದ್ದಾರೆ.

ಯುವ ದಸರಾ ಸಮಾರಂಭದಲ್ಲಿ ಕಾರ್ಯಕ್ರಮ ನೀಡುತ್ತಿದ್ದ ವೇಳೆಯಲ್ಲೇ ಚಂದನ್ ನಿವೇದಿತಾಗೆ ಪ್ರಪೋಸ್ ಮಾಡಿ ರಿಂಗ್ ತೊಡಿಸಿದ್ದರು. ಈ ವಿಷಯಕ್ಕೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದರೂ ಕೆಲವು ಜನರು, ಸರಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಮಾಡಿರೋದು ಸರಿಯಲ್ಲ ಅಂತೆಲ್ಲ ಜರಿದಿದ್ದರು.

ಇದಕ್ಕೆ ಟ್ವೀಟ್ ಮಾಡಿರೋ ಸಂಸದ ಪ್ರತಾಪ ಸಿಂಹ, ಯುವ ದಸರಾದಲ್ಲಿ 2 ಗಂಟೆ ಮೈಸೂರಿಗರ ಮನಸ್ಸಿಗೆ ಮುದ ಕೊಟ್ಟು 2 ಸೆಕೆಂಡ್ ಪ್ರೇಮ ನಿವೇದನೆ ಮಾಡಿಕೊಂಡ ಚಂದನ್ ಶೆಟ್ಟಿಯವರನ್ನು ಏನೋ ಮಹಾಪರಾಧ ಮಾಡಿದವನಂತೆ ಕಾಣುವುದು ಸಾಕು. ಇಬ್ಬರಿಗೂ ಒಳ್ಳೆಯದಾಗಲಿ ಅಂತ ಬರೆದು, ಶುಭ ಹಾರೈಕೆ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments