Webdunia - Bharat's app for daily news and videos

Install App

ಚಂದನ್ ಶೆಟ್ಟಿ ಹಾಡಿನ ವಿವಾದ ಕೊನೆಗೂ ಅಂತ್ಯ

Webdunia
ಬುಧವಾರ, 5 ಸೆಪ್ಟಂಬರ್ 2018 (10:13 IST)
ಬೆಂಗಳೂರು: ಅಂತ್ಯ ಸಿನಿಮಾಕ್ಕಾಗಿ ರ್ಯಾಪರ್ ಚಂದನ್ ಶೆಟ್ಟಿ ಹಾಡಿದ ಗಾಂಜಾ ಹಾಡು ವಿವಾದಕ್ಕೆ ಕಾರಣವಾಗಿತ್ತು. ಆದರೆ ಇದೀಗ ಚಂದನ್ ಶೆಟ್ಟಿ ವಿವಾದ ಸಮಾಪ್ತಿಯಾಗಿದ್ದು, ನಿರಾಳರಾಗಿದ್ದಾರೆ.

ಚಂದನ್ ಶೆಟ್ಟಿ ಹಾಡಿದ ಹಾಡು ಮಾದಕ ದ್ರವ್ಯ ಸೇವಿಸಲು ಉತ್ತೇಜನ ನೀಡುವಂತಿದೆ ಎಂಬ ಕಾರಣಕ್ಕೆ ಮಾದಕ ದ್ರವ್ಯ ದಳ ಚಂದನ್ ಶೆಟ್ಟಿ ನೋಟಿಸ್ ಜಾರಿ ಮಾಡಿತ್ತು.

ಈಗ ಚಂದನ್ ಶೆಟ್ಟಿಗೆ ವಿವಾದಕ್ಕೆ ಸಂಬಂಧಿಸಿದಂತೆ ಹಿಂಬರಹ ನೀಡಿರುವ ಮಾದಕ ದ್ರವ್ಯ ನಿಗ್ರಹ ದಳ ಮಾದಕ ವಸ್ತು ಕುರಿತು ಹಾಡನ್ನು ಹಾಡಿದ್ದರಿಂದ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂಬ ಕಾರಣಕ್ಕೆ ನಿಮ್ಮನ್ನು ವಿಚಾರಣೆಗೊಳಪಡಿಸಲಾಯಿತು. ಇದೀಗ ವಿಚಾರಣೆ ಮುಕ್ತಾಯಗೊಂಡಿದೆ. ಇನ್ನು ಯಾವುದೇ ವಿಚಾರಣೆಗೆ ಹಾಜರಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಚಂದನ್ ಶೆಟ್ಟಿ ನಿರಾಳವಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

Karnataka Weather:ಗಣೇಶ ಹಬ್ಬದಂದು ಬೆಂಗಳೂರಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ