Webdunia - Bharat's app for daily news and videos

Install App

ಚಂದನ್ ಶೆಟ್ಟಿ ಹಾಡಿನ ವಿವಾದ ಕೊನೆಗೂ ಅಂತ್ಯ

Webdunia
ಬುಧವಾರ, 5 ಸೆಪ್ಟಂಬರ್ 2018 (10:13 IST)
ಬೆಂಗಳೂರು: ಅಂತ್ಯ ಸಿನಿಮಾಕ್ಕಾಗಿ ರ್ಯಾಪರ್ ಚಂದನ್ ಶೆಟ್ಟಿ ಹಾಡಿದ ಗಾಂಜಾ ಹಾಡು ವಿವಾದಕ್ಕೆ ಕಾರಣವಾಗಿತ್ತು. ಆದರೆ ಇದೀಗ ಚಂದನ್ ಶೆಟ್ಟಿ ವಿವಾದ ಸಮಾಪ್ತಿಯಾಗಿದ್ದು, ನಿರಾಳರಾಗಿದ್ದಾರೆ.

ಚಂದನ್ ಶೆಟ್ಟಿ ಹಾಡಿದ ಹಾಡು ಮಾದಕ ದ್ರವ್ಯ ಸೇವಿಸಲು ಉತ್ತೇಜನ ನೀಡುವಂತಿದೆ ಎಂಬ ಕಾರಣಕ್ಕೆ ಮಾದಕ ದ್ರವ್ಯ ದಳ ಚಂದನ್ ಶೆಟ್ಟಿ ನೋಟಿಸ್ ಜಾರಿ ಮಾಡಿತ್ತು.

ಈಗ ಚಂದನ್ ಶೆಟ್ಟಿಗೆ ವಿವಾದಕ್ಕೆ ಸಂಬಂಧಿಸಿದಂತೆ ಹಿಂಬರಹ ನೀಡಿರುವ ಮಾದಕ ದ್ರವ್ಯ ನಿಗ್ರಹ ದಳ ಮಾದಕ ವಸ್ತು ಕುರಿತು ಹಾಡನ್ನು ಹಾಡಿದ್ದರಿಂದ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂಬ ಕಾರಣಕ್ಕೆ ನಿಮ್ಮನ್ನು ವಿಚಾರಣೆಗೊಳಪಡಿಸಲಾಯಿತು. ಇದೀಗ ವಿಚಾರಣೆ ಮುಕ್ತಾಯಗೊಂಡಿದೆ. ಇನ್ನು ಯಾವುದೇ ವಿಚಾರಣೆಗೆ ಹಾಜರಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಚಂದನ್ ಶೆಟ್ಟಿ ನಿರಾಳವಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ