ಧರ್ಮಸ್ಥಳದಲ್ಲಿ ನಡೆಯಿತು ಚಂಡಿಕಾಯಾಗ, ಸತ್ಯದರ್ಶನ: ಹಿಂದಿದೆ ಈ ಕಾರಣ

Sampriya
ಭಾನುವಾರ, 28 ಸೆಪ್ಟಂಬರ್ 2025 (13:41 IST)
Photo Credit X
ಧರ್ಮಸ್ಥಳ: ಕಳೆದ ಕೆಲ ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧದ ಷಡ್ಯಂತ್ರ್ಯದಲ್ಲಿ ಸತ್ಯಾಂಶ ಹೊರಬೀಳುತ್ತಿದ್ದ ಹಾಗೇ ದೇವಸ್ಥಾನದ ಆವರಣದಲ್ಲಿ  ಚಂಡಿಕಾಯಾಗ ಸತ್ಯದರ್ಶನ ಸಮಾವೇಶ ನಡೆದಿದೆ. ಇದರಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡರು. 

ಕಳೆದ ಕೆಲವಾರು ವರ್ಷಗಳಿಂದ ಧರ್ಮಸ್ಥಳ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗ‌ಡೆ ವಿರುದ್ಧ ಷಡ್ಯಂತ್ರದಲ್ಲಿ ಇದೀಗ ಸತ್ಯಾಂಶ ಹೊರಬಿದ್ದಿದೆ. 

ಇದಕ್ಕಾಗಿ  ದೈವ-ದೇವರುಗಳಿಗೆ ತಮ್ಮ ಕೃತಜ್ಞತೆಯನ್ನು ಅರ್ಪಿಸುವ ಮತ್ತು ಸತ್ಯ, ನ್ಯಾಯದ ಜೊತೆಗೆ ನಾವು ಎಂದಿಗೂ ಇರುತ್ತೇವೆ ಎಂಬ ಸಂದೇಶವನ್ನು ಸಮಾಜಕ್ಕೆ ಸಾರುವ ಉದ್ದೇಶದಿಂದ ಅಮೃತವರ್ಷಿಣಿ ಸಭಾಂಗಣದಲ್ಲಿ ಒಂದಾಗಿಪವಿತ್ರವಾದ ಚಂಡಿಕಾ ಯಾಗ ಮತ್ತು ಸತ್ಯ ದರ್ಶನ ಸಮಾವೇಶವನ್ನು ಭಕ್ತಿ ಭಾವದಿಂದ ನಡೆಸಿದರು.

ಶ್ರೀ ಚಂಡಿಕಾಯಾಗಕ್ಕೆ ತಾಲೂಕಿನ ಎಲ್ಲಾ ಗ್ರಾಮಗಳ ವತಿಯಿಂದ ಸಮರ್ಪಿಸಲ್ಪಡುವ ಫಲ-ಪುಷ್ಪಗಳ ಸಮರ್ಪಣೆಯನ್ನು ಪೂರ್ವಾಹ್ನ ಶ್ರೀ ಕ್ಷೇತ್ರದ ಮಹಾದ್ವಾರದಿಂದ, ಅಮೃತವರ್ಷಿಣಿ ಸಭಾಂಗಣದಯಾಗ ಮಂಟಪಕ್ಕೆ ಮೆರವಣಿಗೆ ಮೂಲಕ ತರಲಾಯಿತು. 

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments