ಕಾಂಗ್ರೆಸ್‍ಗೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ

Webdunia
ಭಾನುವಾರ, 29 ಮೇ 2022 (14:34 IST)
ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ಇಂದು ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಇವರಿಗೆ ರಾಜ್ಯಸಭೆ ಟಿಕೆಟ್ ಸಿಕ್ಕಿರಲಿಲ್ಲ. ಇದರ ಬೆನ್ನಲ್ಲೆ ವೈಯಕ್ತಿಕ ಕಾರಣಗಳನ್ನು ನೀಡಿ ಪಕ್ಷಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಈ ಬಗ್ಗೆ ಮಾತನಾಡಿ, ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಸಾಂಸ್ಕೃತಿಕ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಆದರೂ ಪಕ್ಷ ಗುರುತಿಸಿರಲಿಲ್ಲ ಎಂದು ರಾಜೀನಾಮೆ ನೀಡುವ ಮೂಲಕ ಪರೋಕ್ಷ ಅಸಮಾಧಾನ ತೋರಿದ್ದಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸಭಾ ಟಿಕೆಟ್ ವಿಚಾರ: ಮುಸ್ಲಿಂ ಸಮುದಾಯಕ್ಕೆ ನೀಡುವ ಒತ್ತಿನ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಮೂಡುಬಿದಿರೆ ಇನ್‌ಸ್ಪೆಕ್ಟರ್‌ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ, ಸರ್ಕಾರದಿಂದ ಮಹತ್ವದ ತೀರ್ಮಾಣ

ಬೆಳ್ತಂಗಡಿ: ಬೃಹತ್ ಕಾಳಿಂಗ ಸರ್ಪವನ್ನು ಸೆರೆಹಿಡಿಯುವಾಗ ಏನಾಯ್ತು ನೋಡಿ, Video

ಶೇಕ್ ಹ್ಯಾಂಡ್ ಮಾಡಲು ಕೈ ಚಾಚಿದ ವರನಿಗೆ ಥುಪಕ್ ಎಂದು ಉಗುಳಿದ ವಧು: ಮದುವೆ ಕ್ಯಾನ್ಸಲ್ Video

ಮನೆ ಬಾಡಿಗೆಗೆ ಬಂದ ಯುವಕನನ್ನೇ ಕ್ಯಾಚ್‌ ಹಾಕಿಕೊಂಡ ಮಹಿಳೆ, ಅಡ್ಡಿಯಾದ ಅತ್ತೆಗೆ ಗುಂಡಿ ತೋಡಿದ ಸೊಸೆ

ಮುಂದಿನ ಸುದ್ದಿ
Show comments