ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಸಂಚಾರದಲ್ಲಿ ಬದಲಾವಣೆ

Webdunia
ಶುಕ್ರವಾರ, 25 ಆಗಸ್ಟ್ 2023 (08:02 IST)
ಬೆಂಗಳೂರು : ಸಿಲಿಕಾನ್ ಸಿಟಿಗೆ ಪ್ರಧಾನಿ ನರೇಂದ್ರ ಮೋದಿ ಅಗಮಿಸುತ್ತಿರುವ ಹಿನ್ನಲೆ ಸಂಚಾರದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ.
 
ಸಂಚಾರಿ ಪೊಲೀಸರು ನಗರದ ಕೆಲ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ. ಈ ಮೂಲಕ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಆಗಸ್ಟ್ 26 ಬೆಳಗ್ಗೆ 4:30 ರಿಂದ ಬೆಳಗ್ಗೆ 9:30 ರ ವರೆಗೆ ಕೆಳಕಂಡ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಪೊಲೀಸರ ಮನವಿ ಮಾಡಿಕೊಳ್ಳಲಾಗಿದೆ. ಇನ್ನು ಭಾರೀ ಸರಕು ಸಾಗಾಣಿಕೆ ವಾಹನಗಳ ಸಂಚಾರ ನಿರ್ಬಂಧ ಮಾಡಲಾಗಿದೆ. ನಗರದೊಳಗೆ ಆಗಸ್ಟ್ 26ರ ಬೆಳಗ್ಗಿನ ಜಾವ 04.00 ಗಂಟೆಯಿಂದ ಬೆಳಗ್ಗೆ 11.00 ಗಂಟೆಯವರೆಗೆ ನಿಷೇಧ ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಪಬ್‌ ದುರಂತ, ಮಾಲೀಕರ ವಿರುದ್ಧ ಕ್ರಮಕ್ಕೆ ಪ್ರತ್ಯಕ್ಷದರ್ಶಿಗಳು ಒತ್ತಾಯ

ಜನೌಷಧಿ ಕೇಂದ್ರ ಸ್ಥಗಿತ ರದ್ದುಗೊಳಿಸಿದ ಕೋರ್ಟ್ ನಿರ್ಧಾರದ ಬಗ್ಗೆ ವಿಜಯೇಂದ್ರ ಹೇಳಿದ್ದೇನು

ಬಾಯಿ ಮುಚ್ಚಿಸಿದ್ದರು ಮತ್ತೇ ತಂದೆಯ ಪರ ಬ್ಯಾಟ್ ಬೀಸಿದ ಯತೀಂದ್ರ ಸಿದ್ದರಾಮಯ್ಯ

ಅಮಿತ್ ಶಾ ಕೈಗಳು ನಡುಗುತ್ತಿದ್ದವು: ರಾಹುಲ್ ಗಾಂಧಿ ಕಿಡಿ

ಅತ್ಯಾಚಾರ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಮುಂದಿನ ಸುದ್ದಿ
Show comments