ಅಕ್ಟೋಬರ್ 11 ರಂದು ರೈಲಿನ ಸಂಚಾರ ಬದಲಾವಣೆ

Webdunia
ಭಾನುವಾರ, 8 ಅಕ್ಟೋಬರ್ 2023 (15:00 IST)
ಬೆಂಗಳೂರಿನಿಂದ  ಹೊರಡುವ ಮೇನ್‌ಲೈನ್ ಎಲೆಕ್ಟ್ರಿಕಲ್ ಮಲ್ಟಿಪಲ್ ಯುನಿಟ್ (MEMU) ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿದೆ.ಯಲಹಂಕ-ಧರ್ಮಾವರಂ ವಿಭಾಗದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದೆ.ಹೀಗಾಗಿರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ .ರೈಲು ಸಂಖ್ಯೆಗಳು 06515/06516 KSR ಬೆಂಗಳೂರು-ಶ್ರೀ ಸತ್ಯ ಸಾಯಿ,ಪ್ರಶಾಂತಿ ನಿಲಯಂ-KSR,ಬೆಂಗಳೂರು MEMU ವಿಶೇಷ ಮತ್ತು  06595/06596 KSR ಬೆಂಗಳೂರು-ಧರ್ಮಾವರಂ-KSR ಬೆಂಗಳೂರು MEMU,ರೈಲುಗಳ ಸಂಚಾರವನ್ನು ಅ. 11 ರಂದು ರದ್ದುಗೊಳಿಸಲಾಗಿದೆ.
 
ರೈಲು ಹೊರಡುವ ನಿಲ್ದಾಣದಲ್ಲಿ ಬದಲಾವಣೆ ಮಾಡಿದ್ದು,ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಮೆಮು ರೈಲುಗಳು,ಮೈಸೂರು ನಗರ ನಿಲ್ದಾಣದ ಬದಲು ಅಶೋಕಪುರಂ ನಿಲ್ದಾಣದಿಂದ ಸಂಚಾರ ನಡೆಸಲಿವೆ. ದಸರಾ ಸಂದರ್ಭದಿಂದ ಎಲ್ಲಾ ರೈಲುಗಳು ಮೈಸೂರು ನಗರದ 2ನೇ ಅತಿ ದೊಡ್ಡ ನಿಲ್ದಾಣ ಅಶೋಕಪುರಂನಿಂದಲೇ ಹೊರಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಾಸಕರು ವಿದೇಶ ಪ್ರವಾಸ ಹೋಗಿದ್ದು ನನಗೆ ಗೊತ್ತೇ ಇಲ್ಲ ಎಂದ ಡಿಕೆ ಶಿವಕುಮಾರ್: ಅಶೋಕ್ ಟಾಂಗ್

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೇ ಶಾಕ್ ಕೊಟ್ಟ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments