Webdunia - Bharat's app for daily news and videos

Install App

ಅಕ್ಟೋಬರ್ 11 ರಂದು ರೈಲಿನ ಸಂಚಾರ ಬದಲಾವಣೆ

Webdunia
ಭಾನುವಾರ, 8 ಅಕ್ಟೋಬರ್ 2023 (15:00 IST)
ಬೆಂಗಳೂರಿನಿಂದ  ಹೊರಡುವ ಮೇನ್‌ಲೈನ್ ಎಲೆಕ್ಟ್ರಿಕಲ್ ಮಲ್ಟಿಪಲ್ ಯುನಿಟ್ (MEMU) ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿದೆ.ಯಲಹಂಕ-ಧರ್ಮಾವರಂ ವಿಭಾಗದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದೆ.ಹೀಗಾಗಿರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ .ರೈಲು ಸಂಖ್ಯೆಗಳು 06515/06516 KSR ಬೆಂಗಳೂರು-ಶ್ರೀ ಸತ್ಯ ಸಾಯಿ,ಪ್ರಶಾಂತಿ ನಿಲಯಂ-KSR,ಬೆಂಗಳೂರು MEMU ವಿಶೇಷ ಮತ್ತು  06595/06596 KSR ಬೆಂಗಳೂರು-ಧರ್ಮಾವರಂ-KSR ಬೆಂಗಳೂರು MEMU,ರೈಲುಗಳ ಸಂಚಾರವನ್ನು ಅ. 11 ರಂದು ರದ್ದುಗೊಳಿಸಲಾಗಿದೆ.
 
ರೈಲು ಹೊರಡುವ ನಿಲ್ದಾಣದಲ್ಲಿ ಬದಲಾವಣೆ ಮಾಡಿದ್ದು,ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಮೆಮು ರೈಲುಗಳು,ಮೈಸೂರು ನಗರ ನಿಲ್ದಾಣದ ಬದಲು ಅಶೋಕಪುರಂ ನಿಲ್ದಾಣದಿಂದ ಸಂಚಾರ ನಡೆಸಲಿವೆ. ದಸರಾ ಸಂದರ್ಭದಿಂದ ಎಲ್ಲಾ ರೈಲುಗಳು ಮೈಸೂರು ನಗರದ 2ನೇ ಅತಿ ದೊಡ್ಡ ನಿಲ್ದಾಣ ಅಶೋಕಪುರಂನಿಂದಲೇ ಹೊರಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments