ಅಕ್ಟೋಬರ್ 11 ರಂದು ರೈಲಿನ ಸಂಚಾರ ಬದಲಾವಣೆ

Webdunia
ಭಾನುವಾರ, 8 ಅಕ್ಟೋಬರ್ 2023 (15:00 IST)
ಬೆಂಗಳೂರಿನಿಂದ  ಹೊರಡುವ ಮೇನ್‌ಲೈನ್ ಎಲೆಕ್ಟ್ರಿಕಲ್ ಮಲ್ಟಿಪಲ್ ಯುನಿಟ್ (MEMU) ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿದೆ.ಯಲಹಂಕ-ಧರ್ಮಾವರಂ ವಿಭಾಗದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದೆ.ಹೀಗಾಗಿರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ .ರೈಲು ಸಂಖ್ಯೆಗಳು 06515/06516 KSR ಬೆಂಗಳೂರು-ಶ್ರೀ ಸತ್ಯ ಸಾಯಿ,ಪ್ರಶಾಂತಿ ನಿಲಯಂ-KSR,ಬೆಂಗಳೂರು MEMU ವಿಶೇಷ ಮತ್ತು  06595/06596 KSR ಬೆಂಗಳೂರು-ಧರ್ಮಾವರಂ-KSR ಬೆಂಗಳೂರು MEMU,ರೈಲುಗಳ ಸಂಚಾರವನ್ನು ಅ. 11 ರಂದು ರದ್ದುಗೊಳಿಸಲಾಗಿದೆ.
 
ರೈಲು ಹೊರಡುವ ನಿಲ್ದಾಣದಲ್ಲಿ ಬದಲಾವಣೆ ಮಾಡಿದ್ದು,ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಮೆಮು ರೈಲುಗಳು,ಮೈಸೂರು ನಗರ ನಿಲ್ದಾಣದ ಬದಲು ಅಶೋಕಪುರಂ ನಿಲ್ದಾಣದಿಂದ ಸಂಚಾರ ನಡೆಸಲಿವೆ. ದಸರಾ ಸಂದರ್ಭದಿಂದ ಎಲ್ಲಾ ರೈಲುಗಳು ಮೈಸೂರು ನಗರದ 2ನೇ ಅತಿ ದೊಡ್ಡ ನಿಲ್ದಾಣ ಅಶೋಕಪುರಂನಿಂದಲೇ ಹೊರಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡ್ಡಮತದಾನ ಮಾಡಿದವರ ವಿರುದ್ಧ ಕೇಂದ್ರ ನಾಯಕರು ಶೀಘ್ರ ಕ್ರಮ ಕೈಗೊಳ್ತಾರೆ: ಛಲವಾದಿ ನಾರಾಯಣಸ್ವಾಮಿ

ಮುಂಬೈ ಲೋಕಲ್ ಟ್ರೈನ್ ನಲ್ಲಿ ಬಾಗಿಲು ಮುಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಭೀಕರ Video

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಪೆರಿಯಾರ್ ಹೇಳಿದ್ದನ್ನೆಲ್ಲಾ ನಾವು ಒಪ್ಪಲ್ಲ, ನಮಗೆ ದೇವರ ಮೇಲೆ ನಂಬಿಕೆಯಿದೆ ಎಂದ ಸಿಎಂ ವಿಜಯ್

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments