Webdunia - Bharat's app for daily news and videos

Install App

ಅಕ್ಟೋಬರ್ 11 ರಂದು ರೈಲಿನ ಸಂಚಾರ ಬದಲಾವಣೆ

Webdunia
ಭಾನುವಾರ, 8 ಅಕ್ಟೋಬರ್ 2023 (15:00 IST)
ಬೆಂಗಳೂರಿನಿಂದ  ಹೊರಡುವ ಮೇನ್‌ಲೈನ್ ಎಲೆಕ್ಟ್ರಿಕಲ್ ಮಲ್ಟಿಪಲ್ ಯುನಿಟ್ (MEMU) ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿದೆ.ಯಲಹಂಕ-ಧರ್ಮಾವರಂ ವಿಭಾಗದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದೆ.ಹೀಗಾಗಿರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ .ರೈಲು ಸಂಖ್ಯೆಗಳು 06515/06516 KSR ಬೆಂಗಳೂರು-ಶ್ರೀ ಸತ್ಯ ಸಾಯಿ,ಪ್ರಶಾಂತಿ ನಿಲಯಂ-KSR,ಬೆಂಗಳೂರು MEMU ವಿಶೇಷ ಮತ್ತು  06595/06596 KSR ಬೆಂಗಳೂರು-ಧರ್ಮಾವರಂ-KSR ಬೆಂಗಳೂರು MEMU,ರೈಲುಗಳ ಸಂಚಾರವನ್ನು ಅ. 11 ರಂದು ರದ್ದುಗೊಳಿಸಲಾಗಿದೆ.
 
ರೈಲು ಹೊರಡುವ ನಿಲ್ದಾಣದಲ್ಲಿ ಬದಲಾವಣೆ ಮಾಡಿದ್ದು,ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಮೆಮು ರೈಲುಗಳು,ಮೈಸೂರು ನಗರ ನಿಲ್ದಾಣದ ಬದಲು ಅಶೋಕಪುರಂ ನಿಲ್ದಾಣದಿಂದ ಸಂಚಾರ ನಡೆಸಲಿವೆ. ದಸರಾ ಸಂದರ್ಭದಿಂದ ಎಲ್ಲಾ ರೈಲುಗಳು ಮೈಸೂರು ನಗರದ 2ನೇ ಅತಿ ದೊಡ್ಡ ನಿಲ್ದಾಣ ಅಶೋಕಪುರಂನಿಂದಲೇ ಹೊರಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments