Webdunia - Bharat's app for daily news and videos

Install App

ಅಕ್ಟೋಬರ್ 11 ರಂದು ರೈಲಿನ ಸಂಚಾರ ಬದಲಾವಣೆ

Webdunia
ಭಾನುವಾರ, 8 ಅಕ್ಟೋಬರ್ 2023 (15:00 IST)
ಬೆಂಗಳೂರಿನಿಂದ  ಹೊರಡುವ ಮೇನ್‌ಲೈನ್ ಎಲೆಕ್ಟ್ರಿಕಲ್ ಮಲ್ಟಿಪಲ್ ಯುನಿಟ್ (MEMU) ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿದೆ.ಯಲಹಂಕ-ಧರ್ಮಾವರಂ ವಿಭಾಗದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದೆ.ಹೀಗಾಗಿರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ .ರೈಲು ಸಂಖ್ಯೆಗಳು 06515/06516 KSR ಬೆಂಗಳೂರು-ಶ್ರೀ ಸತ್ಯ ಸಾಯಿ,ಪ್ರಶಾಂತಿ ನಿಲಯಂ-KSR,ಬೆಂಗಳೂರು MEMU ವಿಶೇಷ ಮತ್ತು  06595/06596 KSR ಬೆಂಗಳೂರು-ಧರ್ಮಾವರಂ-KSR ಬೆಂಗಳೂರು MEMU,ರೈಲುಗಳ ಸಂಚಾರವನ್ನು ಅ. 11 ರಂದು ರದ್ದುಗೊಳಿಸಲಾಗಿದೆ.
 
ರೈಲು ಹೊರಡುವ ನಿಲ್ದಾಣದಲ್ಲಿ ಬದಲಾವಣೆ ಮಾಡಿದ್ದು,ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಮೆಮು ರೈಲುಗಳು,ಮೈಸೂರು ನಗರ ನಿಲ್ದಾಣದ ಬದಲು ಅಶೋಕಪುರಂ ನಿಲ್ದಾಣದಿಂದ ಸಂಚಾರ ನಡೆಸಲಿವೆ. ದಸರಾ ಸಂದರ್ಭದಿಂದ ಎಲ್ಲಾ ರೈಲುಗಳು ಮೈಸೂರು ನಗರದ 2ನೇ ಅತಿ ದೊಡ್ಡ ನಿಲ್ದಾಣ ಅಶೋಕಪುರಂನಿಂದಲೇ ಹೊರಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

ಮುಂದಿನ ಸುದ್ದಿ
Show comments