ಬೈ ಎಲೆಕ್ಷನ್ ಗೂ ಮುನ್ನ ಸಂಪುಟದಲ್ಲಿ ಬದಲಾವಣೆ

Webdunia
ಸೋಮವಾರ, 12 ಅಕ್ಟೋಬರ್ 2020 (09:59 IST)
ಬೆಂಗಳೂರು : ಬೈ ಎಲೆಕ್ಷನ್ ಗೂ ಮುನ್ನ ಸಂಪುಟದಲ್ಲಿ ಬದಲಾವಣೆ ಮಾಡಲಾಗಿದ್ದು, ಸಚಿವರ ಖಾತೆಯಲ್ಲಿ ಬದಲಾವಣೆ ಮಾಡಲಾಗಿದೆ ಎನ್ನಲಾಗಿದೆ.

ಸಮಾಜ  ಕಲ್ಯಾಣ ಖಾತೆ ಬಿಟ್ಟುಕೊಟ್ಟ ಸಚಿವ ಗೋವಿಂದ ಕಾರಜೋಳಗ ಎರಡು ಹೆಚ್ಚುವರಿ ಖಾತೆ ನೀಡಲಾಗಿದೆ.  ಸಿಟಿ ರವಿ ರಾಜೀನಾಮೆ ಅಂಗೀಕಾರ ನಂತರ ಸಿಟಿ ರವಿ ಬಳಿ ಇದ್ದ ಎರಡೂ ಖಾತೆಗಳನ್ನು ಕಾರಜೋಳಗೆ ನೀಡಲಾಗುವುದು. ಪ್ರವಾಸೋದ್ಯಮ, ಕನ್ನಡ-ಸಂಸ್ಕೃತಿ ಖಾತೆ ಹೊಣೆ ನೀಡಲಾಗುವುದು ಎನ್ನಲಾಗಿದೆ. ಈಗ ಕಾಳಜೋಳಗೆ ಪಿಡಬ್ಲ್ಯೂಡಿ ಜೊತೆ 2 ಹೆಚ್ಚುವರಿ ಖಾತೆ ಹೊಣೆ ನೀಡಿದಂತಾಗುತ್ತದೆ.

ನಿನ್ನೆಯೇ ಖಾತೆ ಬದಲಾವಣೆ ಚರ್ಚೆ ವೇಳೆ ಕಾರಜೋಳಗೆ ಸಿಎಂ  ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ನನಗೆ ಒಂದೇ ಖಾತೆ ಸಾಕಿತ್ತು ಎಂದಿದ್ದ ಕಾರಜೋಳ. ಆದರೆ ನಂ.1ರ ನಂತರ ಸಿಟಿ ರವಿ ರಾಜೀನಾಮೆ ಆಂಗೀಕಾರ ಆಗುತ್ತೆ. ಅಂಗೀಕಾರವಾದ ಬಳಿಕ ಅವರ ಖಾತೆ ಜವಾಬ್ದಾರಿ ನಿಮ್ಮ ಹೆಗಲಿಗೆ ಬೀಳಲಿದೆ. ಖಾತೆ ಬಗ್ಗೆ ಬೇಸರ ಮಾಡಿಕೊಳ್ಳದೇ ಸಹಕರಿಸಿ ಎಂದ ಸಿಎಂ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments