Webdunia - Bharat's app for daily news and videos

Install App

ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ವಿಚಾರ; ಸೋನಿಯಾ ಗಾಂಧಿ ಪರ ಬ್ಯಾಟ್ ಬೀಸಿದ ಸಿದ್ದರಾಮಯ್ಯ

Webdunia
ಸೋಮವಾರ, 24 ಆಗಸ್ಟ್ 2020 (09:44 IST)
ನವದೆಹಲಿ : ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಅಧ್ಯಕ್ಷರನ್ನು ಬದಲಾವಣೆ ಮಾಡುವ ಒತ್ತಾಯ ಕೇಳಿಬಂದಿದ್ದು, ನಾಯಕತ್ವ ಬದಲಾಗಬೇಕೆಂದು ಹಿರಿಯ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ  ಸೋನಿಯಾ ಗಾಂಧಿ ಪರ ಬ್ಯಾಟ್ ಬೀಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ‘ಕಾಂಗ್ರೆಸ್ ಈಗ ತೀವ್ರ ಸಂಕಷ್ಟದ ಸಂದರ್ಭವನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಪ್ರಶ್ನಿಸೋದು ಸರಿಯಲ್ಲ. ಅದರಲ್ಲೂ ಗಾಂಧಿ ಕುಟುಂಬದ  ನಾಯಕತ್ವವನ್ನು ಪ್ರಶ್ನೆ ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ.

ಅಲ್ಲದೇ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಏರ್ಪಟ್ಟಿರುವ ಸ್ಥಿತಿ ಇದೆ. ಬಿಜೆಪಿ ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡ್ತಿರುವ ವೇಳೆ ಇದು. ಇಂತ ಸಮಯದಲ್ಲಿ ಕಾಂಗ್ರೆಸ್ ಬಲಪಡಿಸೋ ಕೆ;ಸ ಮಾಡಬೇಕು. ಅದನ್ನ ಹೊರತುಪಡಿಸಿ ಕಾಂಗ್ರೆಸ್ ಬಲಹೀನವಾಗಲು ಬಿಡಬಾರದು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments