Webdunia - Bharat's app for daily news and videos

Install App

ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ವಿಚಾರ; ಸೋನಿಯಾ ಗಾಂಧಿ ಪರ ಬ್ಯಾಟ್ ಬೀಸಿದ ಸಿದ್ದರಾಮಯ್ಯ

Webdunia
ಸೋಮವಾರ, 24 ಆಗಸ್ಟ್ 2020 (09:44 IST)
ನವದೆಹಲಿ : ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಅಧ್ಯಕ್ಷರನ್ನು ಬದಲಾವಣೆ ಮಾಡುವ ಒತ್ತಾಯ ಕೇಳಿಬಂದಿದ್ದು, ನಾಯಕತ್ವ ಬದಲಾಗಬೇಕೆಂದು ಹಿರಿಯ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ  ಸೋನಿಯಾ ಗಾಂಧಿ ಪರ ಬ್ಯಾಟ್ ಬೀಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ‘ಕಾಂಗ್ರೆಸ್ ಈಗ ತೀವ್ರ ಸಂಕಷ್ಟದ ಸಂದರ್ಭವನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಪ್ರಶ್ನಿಸೋದು ಸರಿಯಲ್ಲ. ಅದರಲ್ಲೂ ಗಾಂಧಿ ಕುಟುಂಬದ  ನಾಯಕತ್ವವನ್ನು ಪ್ರಶ್ನೆ ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ.

ಅಲ್ಲದೇ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಏರ್ಪಟ್ಟಿರುವ ಸ್ಥಿತಿ ಇದೆ. ಬಿಜೆಪಿ ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡ್ತಿರುವ ವೇಳೆ ಇದು. ಇಂತ ಸಮಯದಲ್ಲಿ ಕಾಂಗ್ರೆಸ್ ಬಲಪಡಿಸೋ ಕೆ;ಸ ಮಾಡಬೇಕು. ಅದನ್ನ ಹೊರತುಪಡಿಸಿ ಕಾಂಗ್ರೆಸ್ ಬಲಹೀನವಾಗಲು ಬಿಡಬಾರದು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments