Webdunia - Bharat's app for daily news and videos

Install App

ಭಾರತದ ಭವಿಷ್ಯ ಬದಲಾಯಿಸಿ ಅಂದ್ರೆ, ಹೆಸರು ಬದಲಾಯಿಸಲು ಬಿಜೆಪಿ ಹೊರಟಿದೆ : ಪ್ರಿಯಾಂಕ್ ಖರ್ಗೆ

Webdunia
ಗುರುವಾರ, 7 ಸೆಪ್ಟಂಬರ್ 2023 (12:53 IST)
ಬೆಂಗಳೂರು : ಭಾರತದ ಭವಿಷ್ಯ ಬದಲಾವಣೆ ಮಾಡಿ ಅಂದರೆ ಭಾರತದ ಹೆಸರು ಬದಲಾವಣೆ ಮಾಡಲು ಬಿಜೆಪಿ ಹೊರಟಿದೆ ಅಂತ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
 
ʻಇಂಡಿಯಾʼ ಹೆಸರು ಭಾರತ್ (ರಿಪಬ್ಲಿಕ್ ಆಫ್ ಭಾರತ್) ಎಂದು ಬದಲಾವಣೆ ಮಾಡ್ತಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದೊಂದು ವಾಟ್ಸಪ್ ವಿವಿಯಲ್ಲಿ ಬೆಳೆದು ಬಂದಿದ್ದು. ಇವರು ಇತಿಹಾಸ ತಿಳಿದುಕೊಂಡು ಬಂದಿಲ್ಲ. ಇಂಡಿಯಾ ಹೇಗೆ ಬಂತು ಅಂತ ಮೊದಲು ಇವರು ಇತಿಹಾಸ ತಿಳಿದುಕೊಳ್ಳಲಿ ಅಂತ ಬಿಜೆಪಿಗೆ ತಿರುಗೇಟು ಕೊಟ್ಟಿದ್ದಾರೆ.

ಬಿಜೆಪಿಯವರು ಮೊದಲು ರಸ್ತೆಗಳನ್ನ ಹೆಸರು ಚೇಂಜ್ ಮಾಡ್ತಿದ್ರು, ಈಗ ದೇಶದ ಹೆಸರು ಚೇಂಜ್ ಮಾಡ್ತಿದ್ದಾರೆ. ಮೊದಲು ದೇಶದ ಹಣೆಬರಹ ಚೇಂಜ್ ಮಾಡಿ. ಹಸಿವಿನಿಂದ ಎಷ್ಟು ಜನ ಸಾಯ್ತಿದ್ದಾರೆ? ಅದನ್ನ ಬದಲಾವಣೆ ಮಾಡಿ. ನಿಮ್ಮ ವರದಿಯಲ್ಲಿ ಕೋಟ್ಯಂತರ ಜನರು ಹಸಿವಿನಿಂದ ಸಾಯ್ತಿದ್ದಾರೆ. ಇದಕ್ಕೆ ಮೊದಲು ಪರಿಹಾರ ಕೊಡಿ ಅಂತ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments