Webdunia - Bharat's app for daily news and videos

Install App

ಚನ್ನಪಟ್ಟಣ ಟಿಕೆಟ್ ಫೈಟ್: ಕುಮಾರಸ್ವಾಮಿ ದೊಡ್ಡ ಮನಸ್ಸು ಮಾಡ್ಮೇಕೆಂದ ಬಸನಗೌಡ ಪಾಟೀಲ್

Sampriya
ಶನಿವಾರ, 19 ಅಕ್ಟೋಬರ್ 2024 (16:12 IST)
ಹುಬ್ಬಳ್ಳಿ: ಚನ್ನಪಟ್ಟಣ  ಉಪಚುನಾವಣೆ ಟಿಕೆಟ್ ಫೈಟ್ ಜೋರಾಗುತ್ತಿದ್ದ ಹಾಗೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜೆಡಿಎಸ್‌ ಪಕ್ಷಕ್ಕೆ ನಾವು ಪುನರ್ಜನ್ಮ ನೀಡಿದ್ದೇವೆ. ಹೀಗಾಗಿ ಹೆಚ್.ಡಿ ಕುಮಾರಸ್ವಾಮಿ ಚನ್ನಪಟ್ಟಣ ಟಿಕೆಟ್ ತ್ಯಾಗ ಮಾಡಲಿ ಎಂದು ಅಗ್ರಹಿಸಿದ್ದಾರೆ.

ಜೆಡಿಎಸ್ ಬಿಜೆಪಿ ಮೈತ್ರಿಯಿಂದ ಎರಡೂ ಪಕ್ಷಕ್ಕೆ ಲಾಭವಾಗಿದೆ. ಇದೀಗ ನಮಗೆ ಹೆಚ್.ಡಿ ಕುಮಾರಸ್ವಾಮಿ ಸಹಾಯಬೇಕು. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಶಕ್ತಿ ಬೇಕು. ನಮ್ಮ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂಬುದು ಮುಖ್ಯ. ನಾವು ಜೆಡಿಎಸ್ ಗೆ ಪುನರ್ಜನ್ಮ ಕೊಟ್ಟಿದ್ದೇವೆ.

ಹೀಗಾಗಿ ಕುಮಾರಸ್ವಾಮಿ ಟಿಕೆಟ್ ತ್ಯಾಗ ಮಾಡಬೇಕು, ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆ ಎನ್ ಡಿಎ ಟಿಕೆಟ್ ನೀಡಬೇಕು ಎಂದು ಹೇಳಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ದೊಡ್ಡ ಹೃದಯ ಪ್ರದರ್ಶಿಸಿ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments