Webdunia - Bharat's app for daily news and videos

Install App

ಮುಸ್ಲಿಂ ವಿರುದ್ಧ ಆರೋಪ; ವೈದ್ಯ ದಂಪತಿ ವಿರುದ್ಧ ಜನರು ಗರಂ

Webdunia
ಶನಿವಾರ, 1 ಜೂನ್ 2019 (17:07 IST)
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದೆ.

ಕೋಲಾರದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನದ ಆರೋಪ ಕೇಳಿಬಂದಿದೆ. ವೈದ್ಯ ದಂಪತಿ ವಿರುದ್ದ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಜನಾಂಗದಿಂದ ಪ್ರತಿಭಟನೆ ನಡೆದಿದೆ. ಕೋಲಾರದ ಮಾಲೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗಿದೆ.

ಮಾಲೂರು ಪೊಲೀಸ್ ಠಾಣೆ, ಆಸ್ಪತ್ರೆ ಎದುರು ಮುಸ್ಲಿಂ ಸಮುದಾಯದ ಜನರು ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ರು.
ಮಾಲೂರು ಸಂಜನಾ ಆಸ್ಪತ್ರೆಯ ವೈದ್ಯ ಮೋಹನ್ ಚಕ್ರವರ್ತಿ ಮತ್ತು ಪತ್ನಿಯಿಂದ ಮುಸ್ಲಿಮರ ಲೇವಡಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಪಟ್ಟಣದ ನಿವಾಸಿ ಷಾತಾಜ್ ಮತ್ತು ಆಕೆಯ ತಾಯಿಗೆ ಆಸ್ಪತ್ರೆಗೆ ಹೋಗಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ. ಚಿಕಿತ್ಸೆ ಕೊಡುವಂತೆ ವೈದ್ಯ ದಂಪತಿಗೆ ಮನವಿ ಮಾಡಿದಾಗ ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂದಿನ ಮಳೆಗಾಲದೊಳಗೆ ಸಮಸ್ಯೆ ಬಗೆಹರಿಯದೇ ಇದ್ದರೆ.. ಇದು ಬೈರತಿ ಬಸವರಾಜು ಶಪಥ

ಅಂಧೇರಿಯಲ್ಲಿ 15 ನಿಮಿಷ ಸುರಿದ ಮಳೆಗೆ ರೋಡ್‌ನಲ್ಲಿ ನಡೆದಾಡಲು ಪರದಾಡಿದ ಜನರು, Video Viral

Bengaluru Rain, ಮಳೆಯಿಂದ ಹಾನಿಗೀಡಾದ ಕೆಲ ಸ್ಥಳಗಳಿಗೆ ಸಿಎಂ ಭೇಟಿ, ಅಹವಾಲು ಸ್ವೀಕಾರ

ಮಳೆಯಿಂದಾಗಿ ಸಂಕ್ರಾಮಿಕ ರೋಗ ಹರಡುವ ಭೀತಿ: ಮುಂಜಾಗ್ರತಾ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸೂಚನೆ

ಎಸ್‌ಬಿಐ ಅಧಿಕಾರಿ ಮೇಲಿನ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments