ಇಸ್ಲಾಂ ಧರ್ಮದ ವಿರುದ್ಧ ಅಪಪ್ರಚಾರ ಆರೋಪ; ಕೊಲೆ ಮಾಡಿದ 14 ಜನರ ಬಂಧನ

Webdunia
ಸೋಮವಾರ, 18 ಫೆಬ್ರವರಿ 2019 (14:51 IST)
ಉತ್ತರ ಪ್ರದೇಶ ಮೂಲದ ಯುವಕನೊಬ್ಬನ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.

ಕಲಬುರ್ಗಿ ಹೊರವಲಯದ ತಾವರಗೇರಾ ಕ್ರಾಸ್ ಬಳಿ ಯುವಕನ ಕೊಲೆ ಪ್ರಕರಣ ನಡೆದಿತ್ತು. ಮೃತ ಯುವಕನ ಗುರುತು ಪತ್ತೆಯಾಗಿದ್ದು, ಉತ್ತರ ಪ್ರದೇಶ ಮೂಲದ ಮಹ್ಮದ್ ಜಲಾಲ್ ಕೊಲೆಯಾದವನಾಗಿದ್ದಾನೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ 14 ಜನ ಆರೋಪಿಗಳ ಬಂಧನ ಮಾಡಲಾಗಿದೆ.

ತಬರೇಜ್, ಉಮರ್, ಅಮಜದ್, ಅಜರ್, ರಹೀಮ್, ಇಸ್ಮಾಯಿಲ್, ಹುಸೇನ್, ಮಹ್ಮದ್ ಉಮರ್, ಗೌಸ್, ಮುಕ್ರಂ, ಅಬ್ದುಲ್, ಚಾಂದ್ ಪಾಷಾ, ರಹೀಮ್ ಮತ್ತು ಮುದ್ದೆಪೀರ್ ಬಂಧಿತ ಆರೋಪಿಗಳಾಗಿದ್ದಾರೆ. ಇಸ್ಲಾಂ ಧರ್ಮದ ವಿರುದ್ಧ ಅಪ ಪ್ರಚಾರ ಮಾಡುತ್ತಿದ್ದಾನೆ ಎಂದು ಜಲಾಲ್ ಕೊಲೆ ನಡೆದಿದೆ. ಅಹ್ಮದ್ ಇಸಾ ಪಂಥಕ್ಕೆ ಸೇರಿದ್ದವನಾಗಿದ್ದನು  ಜಲಾಲ್.

ಉತ್ತರ ಪ್ರದೇಶದಿಂದ ಬಂದು ಇಸ್ಲಾಂ ಧರ್ಮವಿರೋಧಿ ಪ್ರಚಾರ ಮಾಡುತ್ತಿದ್ದನೆಂಬ ಆರೋಪ ಈತನ ಮೇಲಿತ್ತು. ಅಪ ಪ್ರಚಾರ ಮಾಡದಿರುವಂತೆ ಬುದ್ಧಿವಾದ ಹೇಳಿದರೂ ಕೇಳದ ಹಿನ್ನೆಲೆಯಲ್ಲಿ ಕೆಲ ವ್ಯಕ್ತಿಗಳಿಂದ ಕೊಲೆ ನಡೆದಿದೆ. ಪ್ರಕರಣದಲ್ಲಿ ಮತ್ತಷ್ಟು ವ್ಯಕ್ತಿಗಳು ಶಾಮೀಲಾಗಿದ್ದು, ಅವರ ಬಂಧನಕ್ಕೆ ಜಾಲ ಬೀಸಲಾಗಿದೆ
ಎಸ್.ಪಿ. ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

ಮುಂದಿನ ಸುದ್ದಿ
Show comments