Webdunia - Bharat's app for daily news and videos

Install App

ಚಾರ್ಮಾಡಿ ಘಾಟಿಯಲ್ಲಿ ಮತ್ತಷ್ಟು ಕುಸಿತ! ಸ್ಥಗಿತದ ಭೀತಿ

Webdunia
ಗುರುವಾರ, 14 ಜೂನ್ 2018 (10:24 IST)
ಬೆಂಗಳೂರು: ಮಳೆಯಿಂದಾಗಿ ಚಾರ್ಮಾಡಿ ಘಾಟಿ ರಸ್ತೆಯ ಅವಸ್ಥೆ ಹೇಳತೀರದಂತಾಗಿದೆ. ರಸ್ತೆಗೆ ಗುಡ್ಡ ಕುಸಿದು ಮೊನ್ನೆಯಿಡೀ ವಾಹನ ಸಂಚಾರರು ರಾತ್ರಿಯಿಡೀ ಪಡಬಾರದ ಪಾಡು ಪಟ್ಟ ಬೆನ್ನಲ್ಲೇ ಮತ್ತಷ್ಟು ಭೂಕುಸಿತವಾದ ವರದಿಯಾಗಿದೆ.

ಮಂಗಳೂರು ಮತ್ತು ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ 4 ತಿರುವುಗಳಲ್ಲಿ ಮತ್ತೆ ಭೂ ಕುಸಿತವಾಗಿದೆ.  6 ನೇ ತಿರುವಿನಲ್ಲಿ ರಸ್ತೆಯ ಕೆಳಭಾಗ ಕುಸಿಯಲು ಆರಂಭವಾಗಿದ್ದು, ಇದಾದರೆ ಇಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಲಿದೆ.

ಈಗಾಗಲೇ ಮಂಗಳೂರು, ಧರ್ಮಸ್ಥಳ ಮುಂತಾದ ಕಡೆಗೆ ಬೆಂಗಳೂರಿನಿಂದ ಸಂಚರಿಸುವ ಬಸ್ ಗಳು ಬದಲಿ ಮಾರ್ಗವಾಗಿ ಸಂಚರಿಸುತ್ತಿವೆ. ಮತ್ತೆ ಭೂಕುಸಿತವಾದರೆ ಪ್ರಯಾಣಿಕರು ಮತ್ತಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಮೊನ್ನೆ ಹಾನಿಗೀಡಾದ ರಸ್ತೆಯೇ ಇನ್ನೂ ದುರಸ್ಥಿಯಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments