Webdunia - Bharat's app for daily news and videos

Install App

ಚಾರ್ಮಾಡಿ ಘಾಟಿಯಲ್ಲಿ ಮತ್ತಷ್ಟು ಕುಸಿತ! ಸ್ಥಗಿತದ ಭೀತಿ

Webdunia
ಗುರುವಾರ, 14 ಜೂನ್ 2018 (10:24 IST)
ಬೆಂಗಳೂರು: ಮಳೆಯಿಂದಾಗಿ ಚಾರ್ಮಾಡಿ ಘಾಟಿ ರಸ್ತೆಯ ಅವಸ್ಥೆ ಹೇಳತೀರದಂತಾಗಿದೆ. ರಸ್ತೆಗೆ ಗುಡ್ಡ ಕುಸಿದು ಮೊನ್ನೆಯಿಡೀ ವಾಹನ ಸಂಚಾರರು ರಾತ್ರಿಯಿಡೀ ಪಡಬಾರದ ಪಾಡು ಪಟ್ಟ ಬೆನ್ನಲ್ಲೇ ಮತ್ತಷ್ಟು ಭೂಕುಸಿತವಾದ ವರದಿಯಾಗಿದೆ.

ಮಂಗಳೂರು ಮತ್ತು ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ 4 ತಿರುವುಗಳಲ್ಲಿ ಮತ್ತೆ ಭೂ ಕುಸಿತವಾಗಿದೆ.  6 ನೇ ತಿರುವಿನಲ್ಲಿ ರಸ್ತೆಯ ಕೆಳಭಾಗ ಕುಸಿಯಲು ಆರಂಭವಾಗಿದ್ದು, ಇದಾದರೆ ಇಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಲಿದೆ.

ಈಗಾಗಲೇ ಮಂಗಳೂರು, ಧರ್ಮಸ್ಥಳ ಮುಂತಾದ ಕಡೆಗೆ ಬೆಂಗಳೂರಿನಿಂದ ಸಂಚರಿಸುವ ಬಸ್ ಗಳು ಬದಲಿ ಮಾರ್ಗವಾಗಿ ಸಂಚರಿಸುತ್ತಿವೆ. ಮತ್ತೆ ಭೂಕುಸಿತವಾದರೆ ಪ್ರಯಾಣಿಕರು ಮತ್ತಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಮೊನ್ನೆ ಹಾನಿಗೀಡಾದ ರಸ್ತೆಯೇ ಇನ್ನೂ ದುರಸ್ಥಿಯಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments