Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷಕ್ಕೆ ಚಾಟಿ?

Webdunia
ಶುಕ್ರವಾರ, 25 ಮಾರ್ಚ್ 2022 (06:38 IST)
ರಾಜ್ಯ ಸರ್ಕಾರವು ಕೇಂದ್ರದ ಮನವೊಲಿಸಲು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಆದರೂ ಸರ್ಕಾರ ಮಂಡಿಸಿದ ಈ ನಿರ್ಣಯಕ್ಕೆ ನಾವೆಲ್ಲಾ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದೇವೆ.

ಪ್ರತಿಪಕ್ಷ ನಾಯಕರು ನಮ್ಮನ್ನೆಲ್ಲಾ ಕರೆದು ನಿರ್ಣಯದ ಕರಡು ಸಿದ್ಧ ಮಾಡಬೇಕಿತ್ತು ಎಂದು ಹೇಳಿದ್ದಾರೆ. ಆದರೆ ನೀರಾವರಿ ಬಗ್ಗೆ ಅಭಿಪ್ರಾಯ ಭೇದ ಇರಬಾರದು.

ನಮ್ಮ ನಿಲುವಿನಲ್ಲಿ ಗಟ್ಟಿತನ ಇಲ್ಲದಿರುವುದರಿಂದಲೇ ನಮ್ಮ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಅವರು ಕಾಂಗ್ರೆಸ್ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದೂ ಇರಲಿದೆ ಮಳೆಯ ಅಬ್ಬರ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಮುಂದಿನ ಸುದ್ದಿ
Show comments