Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷಕ್ಕೆ ಚಾಟಿ?

Webdunia
ಶುಕ್ರವಾರ, 25 ಮಾರ್ಚ್ 2022 (06:38 IST)
ರಾಜ್ಯ ಸರ್ಕಾರವು ಕೇಂದ್ರದ ಮನವೊಲಿಸಲು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಆದರೂ ಸರ್ಕಾರ ಮಂಡಿಸಿದ ಈ ನಿರ್ಣಯಕ್ಕೆ ನಾವೆಲ್ಲಾ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದೇವೆ.

ಪ್ರತಿಪಕ್ಷ ನಾಯಕರು ನಮ್ಮನ್ನೆಲ್ಲಾ ಕರೆದು ನಿರ್ಣಯದ ಕರಡು ಸಿದ್ಧ ಮಾಡಬೇಕಿತ್ತು ಎಂದು ಹೇಳಿದ್ದಾರೆ. ಆದರೆ ನೀರಾವರಿ ಬಗ್ಗೆ ಅಭಿಪ್ರಾಯ ಭೇದ ಇರಬಾರದು.

ನಮ್ಮ ನಿಲುವಿನಲ್ಲಿ ಗಟ್ಟಿತನ ಇಲ್ಲದಿರುವುದರಿಂದಲೇ ನಮ್ಮ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಅವರು ಕಾಂಗ್ರೆಸ್ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments