Webdunia - Bharat's app for daily news and videos

Install App

ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ನೀಡಿದ್ದ ಚೆಕ್ ಬೌನ್ಸ್

Webdunia
ಶುಕ್ರವಾರ, 31 ಜನವರಿ 2020 (10:52 IST)
ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಬಿರನಗಡ್ಡಿ ಗ್ರಾಮದ  ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ನೀಡಿದ್ದ 160 ಚೆಕ್ ಗಳು ಬೌನ್ಸ್ ಆಗಿದೆ ಎಂಬುದಾಗಿ ತಿಳಿದುಬಂದಿದೆ.


ಬಿರನಗಡ್ಡಿ ಗ್ರಾಮದ ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ತಲಾ ರೂ. 10 ಸಾವಿರ ರೂ. ಪರಿಹಾರ ನೀಡಿತ್ತು. ಆದರೆ ಈಗ ಪ್ರವಾಹದ ವೇಳೆ ಬಿರನಗಡ್ಡಿ ಸಂಪೂರ್ಣ ಜಲಾವೃತವಾಗಿಲ್ಲ ಎಂದು ಹೇಳಿ ಅಧಿಕಾರಿಗಳು ನೆರೆ ಪರಿಹಾರ ತಡೆಹಿಡಿದಿದ್ದಾರೆ.

ಈ ಹಿನ್ನಲೆಯಲ್ಲಿ ಗ್ರಾಮದ 160 ಜನರಿಗೆ ನೀಡಲಾಗಿದ್ದ ಚೆಕ್ ಗಳು ಬೌನ್ಸ್ ಆಗಿದ್ದು ಸಂತ್ರಸ್ತರು ಪರದಾಡುತ್ತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments