Webdunia - Bharat's app for daily news and videos

Install App

ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ನೀಡಿದ್ದ ಚೆಕ್ ಬೌನ್ಸ್

Webdunia
ಶುಕ್ರವಾರ, 31 ಜನವರಿ 2020 (10:52 IST)
ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಬಿರನಗಡ್ಡಿ ಗ್ರಾಮದ  ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ನೀಡಿದ್ದ 160 ಚೆಕ್ ಗಳು ಬೌನ್ಸ್ ಆಗಿದೆ ಎಂಬುದಾಗಿ ತಿಳಿದುಬಂದಿದೆ.


ಬಿರನಗಡ್ಡಿ ಗ್ರಾಮದ ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ತಲಾ ರೂ. 10 ಸಾವಿರ ರೂ. ಪರಿಹಾರ ನೀಡಿತ್ತು. ಆದರೆ ಈಗ ಪ್ರವಾಹದ ವೇಳೆ ಬಿರನಗಡ್ಡಿ ಸಂಪೂರ್ಣ ಜಲಾವೃತವಾಗಿಲ್ಲ ಎಂದು ಹೇಳಿ ಅಧಿಕಾರಿಗಳು ನೆರೆ ಪರಿಹಾರ ತಡೆಹಿಡಿದಿದ್ದಾರೆ.

ಈ ಹಿನ್ನಲೆಯಲ್ಲಿ ಗ್ರಾಮದ 160 ಜನರಿಗೆ ನೀಡಲಾಗಿದ್ದ ಚೆಕ್ ಗಳು ಬೌನ್ಸ್ ಆಗಿದ್ದು ಸಂತ್ರಸ್ತರು ಪರದಾಡುತ್ತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments