ಬೇಟೆಗಾಗಿ ಚಿರತೆ ಹೊಂಚು..ಯುವಕರ ಚೆಲ್ಲಾಟ

Webdunia
ಶನಿವಾರ, 17 ಡಿಸೆಂಬರ್ 2022 (19:12 IST)
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಿರತೆ ದಾಳಿಗಳ ಬಗ್ಗೆ ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತಿವೆ. ಗುಂಡ್ಲುಪೇಟೆ  ತಾಲ್ಲೂಕಿನ ಹುಲ್ಲೇಪುರ ಗ್ರಾಮದ ಸದಾಶಿವಮೂರ್ತಿ ಹೆಸರಿನ ವ್ಯಕ್ತಿಯ ಜಮೀನಿನಲ್ಲಿ ಬೇಟೆಗಾಗಿ ಹೊಂಚುಹಾಕುತ್ತಿದ್ದ ಚಿರತೆಯೊಂದನ್ನು ಕಾರಲ್ಲಿ ಪ್ರಯಾಣಿಸುತ್ತಿದ್ದ ಕೆಲವರು ತೀರ ಹತ್ತಿರದಿಂದ ಮೊಬೈಲ್ ಫೋನಲ್ಲಿ ಸೆರೆಹಿಡಿದು ಹುಚ್ಚು ಸಾಹಸ ಪ್ರದರ್ಶಿಸಿದ್ದಾರೆ. ಚಿರತೆ ಅಲ್ಲಿಂದ ಸುಮ್ಮನೆ ಹೋಗುವುದನ್ನು ನೋಡಿದರೆ ಅವರ ಅದೃಷ್ಟ ಚೆನ್ನಾಗಿತ್ತು ಅನಿಸುತ್ತದೆ. ಯಾಕೆಂದರೆ ಹುಲಿ, ಚಿರತೆಯಂಥ ವ್ಯಾಘ್ರಗಳು ಹಿಂದೆಮುಂದೆ ನೋಡದೆ ಆಕ್ರಮಣ ಮಾಡುತ್ತವೆ. ಕಾಡುಪ್ರಾಣಿಗಳೊಂದಿಗೆ ಈ ಬಗೆಯ ವ್ಯವಹಾರ ಅಪಾಯಕಾರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments