Webdunia - Bharat's app for daily news and videos

Install App

ಬೇಟೆಗಾಗಿ ಚಿರತೆ ಹೊಂಚು..ಯುವಕರ ಚೆಲ್ಲಾಟ

Webdunia
ಶನಿವಾರ, 17 ಡಿಸೆಂಬರ್ 2022 (19:12 IST)
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಿರತೆ ದಾಳಿಗಳ ಬಗ್ಗೆ ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತಿವೆ. ಗುಂಡ್ಲುಪೇಟೆ  ತಾಲ್ಲೂಕಿನ ಹುಲ್ಲೇಪುರ ಗ್ರಾಮದ ಸದಾಶಿವಮೂರ್ತಿ ಹೆಸರಿನ ವ್ಯಕ್ತಿಯ ಜಮೀನಿನಲ್ಲಿ ಬೇಟೆಗಾಗಿ ಹೊಂಚುಹಾಕುತ್ತಿದ್ದ ಚಿರತೆಯೊಂದನ್ನು ಕಾರಲ್ಲಿ ಪ್ರಯಾಣಿಸುತ್ತಿದ್ದ ಕೆಲವರು ತೀರ ಹತ್ತಿರದಿಂದ ಮೊಬೈಲ್ ಫೋನಲ್ಲಿ ಸೆರೆಹಿಡಿದು ಹುಚ್ಚು ಸಾಹಸ ಪ್ರದರ್ಶಿಸಿದ್ದಾರೆ. ಚಿರತೆ ಅಲ್ಲಿಂದ ಸುಮ್ಮನೆ ಹೋಗುವುದನ್ನು ನೋಡಿದರೆ ಅವರ ಅದೃಷ್ಟ ಚೆನ್ನಾಗಿತ್ತು ಅನಿಸುತ್ತದೆ. ಯಾಕೆಂದರೆ ಹುಲಿ, ಚಿರತೆಯಂಥ ವ್ಯಾಘ್ರಗಳು ಹಿಂದೆಮುಂದೆ ನೋಡದೆ ಆಕ್ರಮಣ ಮಾಡುತ್ತವೆ. ಕಾಡುಪ್ರಾಣಿಗಳೊಂದಿಗೆ ಈ ಬಗೆಯ ವ್ಯವಹಾರ ಅಪಾಯಕಾರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments