Webdunia - Bharat's app for daily news and videos

Install App

ದೇವೇಗೌಡರ ಕಾಲಿಗೆ ಬಿದ್ದ ಚೆಲುವರಾಯ ಸ್ವಾಮಿ ಪತ್ನಿ

Webdunia
ಬುಧವಾರ, 1 ಮಾರ್ಚ್ 2017 (11:51 IST)
ಬೆಂಗಳೂರು: ಜೆಡಿಎಸ್ ನಿಂದ ಅಮಾನಾತ ಶಾಸಕ ಚೆಲುವರಾಯಸ್ವಾಮಿ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಭೇಟಿಯಾಗಿದ್ದಾರೆ. ಈ ವೇಳೆ ಚೆಲುವರಾಯಸ್ವಾಮಿ ಪತ್ನಿ ಧನಲಕ್ಷ್ಮಿ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.


ಇದಕ್ಕೂ ಮೊದಲು ಚೆಲುವರಾಯಸ್ವಾಮಿ ಎಚ್.ಡಿ. ಕುಮಾರ ಸ್ವಾಮಿಯವರನ್ನು ಭೇಟಿಯಾಗಲು ಬಯಸಿದ್ದರು. ಆದರೆ ಕುಮಾರಸ್ವಾಮಿ ಭೇಟಿಯಾಗಲು ನಿರಾಕರಿಸಿದ ಕಾರಣಕ್ಕೆ ದೇವೇಗೌಡರನ್ನು ಭೇಟಿಯಾಗಿದ್ದಾರೆ.

ಆದರೆ ದೇವೇಗೌಡರು ಚೆಲುವರಾಯಸ್ವಾಮಿಯೊಂದಿಗೆ ಯಾವುದೇ ಮಾತುಕತೆಗೆ ನಿರಾಕರಿಸಿದ್ದಾರೆ. ಪಕ್ಷ ವಿರೋಧ ಚಟುವಟಿಕೆ ಹಿನ್ನಲೆಯಲ್ಲಿ ಅಮಾನತಾದ ಶಾಸಕರಲ್ಲಿ ಚೆಲುವರಾಯಸ್ವಾಮಿ ಕೂಡಾ ಒಬ್ಬರು. ಆದರೆ ಇದುವರೆಗೆ ಅವರು ಬೇರೆ ಯಾವುದೇ ಪಕ್ಷ ಸೇರಿಕೊಂಡಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments