Webdunia - Bharat's app for daily news and videos

Install App

ದೇವೇಗೌಡರ ಕಾಲಿಗೆ ಬಿದ್ದ ಚೆಲುವರಾಯ ಸ್ವಾಮಿ ಪತ್ನಿ

Webdunia
ಬುಧವಾರ, 1 ಮಾರ್ಚ್ 2017 (11:51 IST)
ಬೆಂಗಳೂರು: ಜೆಡಿಎಸ್ ನಿಂದ ಅಮಾನಾತ ಶಾಸಕ ಚೆಲುವರಾಯಸ್ವಾಮಿ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಭೇಟಿಯಾಗಿದ್ದಾರೆ. ಈ ವೇಳೆ ಚೆಲುವರಾಯಸ್ವಾಮಿ ಪತ್ನಿ ಧನಲಕ್ಷ್ಮಿ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.


ಇದಕ್ಕೂ ಮೊದಲು ಚೆಲುವರಾಯಸ್ವಾಮಿ ಎಚ್.ಡಿ. ಕುಮಾರ ಸ್ವಾಮಿಯವರನ್ನು ಭೇಟಿಯಾಗಲು ಬಯಸಿದ್ದರು. ಆದರೆ ಕುಮಾರಸ್ವಾಮಿ ಭೇಟಿಯಾಗಲು ನಿರಾಕರಿಸಿದ ಕಾರಣಕ್ಕೆ ದೇವೇಗೌಡರನ್ನು ಭೇಟಿಯಾಗಿದ್ದಾರೆ.

ಆದರೆ ದೇವೇಗೌಡರು ಚೆಲುವರಾಯಸ್ವಾಮಿಯೊಂದಿಗೆ ಯಾವುದೇ ಮಾತುಕತೆಗೆ ನಿರಾಕರಿಸಿದ್ದಾರೆ. ಪಕ್ಷ ವಿರೋಧ ಚಟುವಟಿಕೆ ಹಿನ್ನಲೆಯಲ್ಲಿ ಅಮಾನತಾದ ಶಾಸಕರಲ್ಲಿ ಚೆಲುವರಾಯಸ್ವಾಮಿ ಕೂಡಾ ಒಬ್ಬರು. ಆದರೆ ಇದುವರೆಗೆ ಅವರು ಬೇರೆ ಯಾವುದೇ ಪಕ್ಷ ಸೇರಿಕೊಂಡಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

India Pakistan: ಶಾಂತಿ ಕಾಪಾಡಿ ಎಂದು ಸಲಹೆ ಕೊಟ್ಟ ಚೀನಾಗೆ ತಕ್ಕ ಉತ್ತರ ಕೊಟ್ಟ ಅಜಿತ್ ದೋವಲ್

ಮುಂದಿನ ಸುದ್ದಿ
Show comments