Webdunia - Bharat's app for daily news and videos

Install App

ಕೆಮಿಕಲ್ ಕುಡಿದು ಸಣ್ಣ ವಯಸ್ಸಿಗೆ ಸಾಯುತ್ತಿದ್ದಾರೆ ಯುವಕರು..!

Webdunia
ಶನಿವಾರ, 1 ಜನವರಿ 2022 (20:19 IST)
ಕೆಮಿಕಲ್ ಹೆಂಡದ ಹಿಂದೆ ಬಿದ್ದು ಇಡೀ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಸಣ್ಣಗೆ ದುಶ್ಚಟಕ್ಕೆ ದಾಸ ವಯಸ್ಸಾಗಿ ಇಹಲೋಕ ತ್ಯಜಿಸಿದ್ದಾರೆ. ಇದ್ರಿಂದ ಸದ್ಯ ಇಡೀ ಜಿಲ್ಲೆ ಸಂಕಟ ಅನುಭವಿಸುತ್ತಿದೆ, ಸಿಹೆಚ್ ಪೌಡರ್ ಹಾವಳಿಗೆ ಕಂಗಾಲಾಗಿ ಹೋಗಿದ್ದಾರೆ.
ಬಿಸಿಲನಾಡು ರಾಯಚೂರು ಜಿಲ್ಲೆ ಕೇವಲ ಬಿಸಿಲಿಗಷ್ಟೇ ಹೆಸರಾಗಿಲ್ಲ. ಇದೀಗ ಅಕ್ರಮ ಚಟುವಟಿಕೆಗಳ ಆಗರವಾಗ್ತಿದೆ. ಆಂಧ್ರಪ್ರದೇಶದ ಹಾಗೂ ತೆಲಂಗಾಣ ಗಡಿ ಭಾಗವಾಗಿರೋದ್ರಿಂದ ಇಲ್ಲಿ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿವೆ.ರಾಯಚೂರು ಗಡಿಯಲ್ಲಿ ಅಕ್ರಮ ಎಸ್‌ಎಚ್ ಪೌಡರ್ ಸೇಂದಿ ದಂಧೆ ಬಡವರ ಪ್ರಾಣ ಹಿಂಡುತ್ತಿದೆಪ್ರಮುಖವಾಗಿ ರಾಯಚೂರು ತಾಲೂಕಿನ ಆಂಧ್ರ ಹಾಗೂ ತೆಲಂಗಾಣ ಭಾಗಗಳಲ್ಲಿ ಯಥೇಚ್ಛವಾಗಿ ಸಿ.ಹೆಚ್.ಪೌಡರ್ ಮಾರಾಟ ನಡೆಯುತ್ತಿದೆ. ಕಡಿಮೆ ಬೆಲೆಗೆ ಸಿಗುವ ಕ್ಲೋರಲ್ ಹೈಡ್ರೇಟ್ ರಾಸಾಯನಿಕ ಬಳಸಿದ ಹೆಂಡ ಕುಡಿದ ಜನರು ನರ ದೌರ್ಬಲ್ಯ ಮತ್ತು ಅಂಗಾಂಗ ವೈಫಲ್ಯದಿಂದ ಕಡಿಮೆ ವಯಸ್ಸಿಗೆ ಸಾಯುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments