Webdunia - Bharat's app for daily news and videos

Install App

ಕೆಮಿಕಲ್ ಕುಡಿದು ಸಣ್ಣ ವಯಸ್ಸಿಗೆ ಸಾಯುತ್ತಿದ್ದಾರೆ ಯುವಕರು..!

Webdunia
ಶನಿವಾರ, 1 ಜನವರಿ 2022 (20:19 IST)
ಕೆಮಿಕಲ್ ಹೆಂಡದ ಹಿಂದೆ ಬಿದ್ದು ಇಡೀ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಸಣ್ಣಗೆ ದುಶ್ಚಟಕ್ಕೆ ದಾಸ ವಯಸ್ಸಾಗಿ ಇಹಲೋಕ ತ್ಯಜಿಸಿದ್ದಾರೆ. ಇದ್ರಿಂದ ಸದ್ಯ ಇಡೀ ಜಿಲ್ಲೆ ಸಂಕಟ ಅನುಭವಿಸುತ್ತಿದೆ, ಸಿಹೆಚ್ ಪೌಡರ್ ಹಾವಳಿಗೆ ಕಂಗಾಲಾಗಿ ಹೋಗಿದ್ದಾರೆ.
ಬಿಸಿಲನಾಡು ರಾಯಚೂರು ಜಿಲ್ಲೆ ಕೇವಲ ಬಿಸಿಲಿಗಷ್ಟೇ ಹೆಸರಾಗಿಲ್ಲ. ಇದೀಗ ಅಕ್ರಮ ಚಟುವಟಿಕೆಗಳ ಆಗರವಾಗ್ತಿದೆ. ಆಂಧ್ರಪ್ರದೇಶದ ಹಾಗೂ ತೆಲಂಗಾಣ ಗಡಿ ಭಾಗವಾಗಿರೋದ್ರಿಂದ ಇಲ್ಲಿ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿವೆ.ರಾಯಚೂರು ಗಡಿಯಲ್ಲಿ ಅಕ್ರಮ ಎಸ್‌ಎಚ್ ಪೌಡರ್ ಸೇಂದಿ ದಂಧೆ ಬಡವರ ಪ್ರಾಣ ಹಿಂಡುತ್ತಿದೆಪ್ರಮುಖವಾಗಿ ರಾಯಚೂರು ತಾಲೂಕಿನ ಆಂಧ್ರ ಹಾಗೂ ತೆಲಂಗಾಣ ಭಾಗಗಳಲ್ಲಿ ಯಥೇಚ್ಛವಾಗಿ ಸಿ.ಹೆಚ್.ಪೌಡರ್ ಮಾರಾಟ ನಡೆಯುತ್ತಿದೆ. ಕಡಿಮೆ ಬೆಲೆಗೆ ಸಿಗುವ ಕ್ಲೋರಲ್ ಹೈಡ್ರೇಟ್ ರಾಸಾಯನಿಕ ಬಳಸಿದ ಹೆಂಡ ಕುಡಿದ ಜನರು ನರ ದೌರ್ಬಲ್ಯ ಮತ್ತು ಅಂಗಾಂಗ ವೈಫಲ್ಯದಿಂದ ಕಡಿಮೆ ವಯಸ್ಸಿಗೆ ಸಾಯುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments