Webdunia - Bharat's app for daily news and videos

Install App

ಆಹಾರ ಪದಾರ್ಥಗಳಲ್ಲಿ ರಾಸಾಯನಿಕ ಬಳಕೆ: ತನಿಖೆಗೆ ಸಚಿವ ಖಾದರ್ ಆದೇಶ

Webdunia
ಶನಿವಾರ, 28 ಮೇ 2016 (20:21 IST)
ಆಹಾರ ಪದಾರ್ಥಗಳಲ್ಲಿ ರಾಸಾಯನಿಕ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಕೆಟ್‌ನಲ್ಲಿ ಆಹಾರ ಪದಾರ್ಥಗಳ ಸ್ಯಾಂಪಲ್ ಪಡೆದುಕೊಂಡು ಲ್ಯಾಬ್‌ಗೆ ಕಳುಹಿಸಿ ಕ್ರಮಕೈಗೊಳ್ಳುತ್ತೇನೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
 
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಯು.ಟಿ.ಖಾದರ್, ಮಾರ್ಕೆಟ್‌ನಲ್ಲಿ ಆಹಾರ ಪದಾರ್ಥಗಳ ಸ್ಯಾಂಪಲ್ ಪಡೆದುಕೊಂಡು ಮೊದಲು ಲ್ಯಾಬ್‌ಗೆ ಕಳುಹಿಸಿ ಪರೀಕ್ಷೆ ನಡೆಸುತ್ತೇವೆ. ಸರಕಾರದಿಂದ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. 
 
ಮಾರುಕಟ್ಟೆಯಿಂದ ಪಡೆದುಕೊಂಡ ಆಹಾರ ಪದಾರ್ಥಗಳ ಸ್ಯಾಂಪಲ್‌ಗಳನ್ನು ಪರೀಕ್ಷೆಗಾಗಿ ಮೊದಲು ರಾಜ್ಯದ ಲ್ಯಾಬ್‌ಗೆ ಕಳುಹಿಸುತ್ತೇವೆ. ತದನಂತರ, ಕೇಂದ್ರದ ಲ್ಯಾಬ್‌ಗೆ ಕಳುಹಿಸಿ ಪರೀಕ್ಷೆ ನಡೆಸುತ್ತೇವೆ. ಈ ಪರೀಕ್ಷೆಗಳಲ್ಲಿ ಆಹಾರ ಪದಾರ್ಥಗಳಲ್ಲಿ ಕೆಮಿಕಲ್ ಅಂಶಗಳು ಕಂಡು ಬಂದರೆ ಆ ಪದಾರ್ಥಗಳನ್ನು ಮಾರುಕಟ್ಟೆಯಲ್ಲಿ ನಿಷೇಧಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.  

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments