Webdunia - Bharat's app for daily news and videos

Install App

ಬೆಂಗಳೂರಲ್ಲಿ ತುಂತುರು ಮಳೆ

Webdunia
ಶುಕ್ರವಾರ, 27 ಜನವರಿ 2017 (08:22 IST)
ಬೆಂಗಳೂರು, ಮಂಡ್ಯ, ಮೈಸೂರು ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ನಿನ್ನೆ ರಾತ್ರಿ ತುಂತುರು ಮಳೆಯಾಗಿದೆ. 

ಕನ್ಯಾಕುಮಾರಿಯ ದಕ್ಷಿಣದ ಕೊಮರಿನ್ ಪ್ರದೇಶದಿಂದ ಸಮಭಾಜಕ ವೃತ್ತದ ಹಿಂದೂ ಮಹಾಸಾಗರದವರೆಗೆ ಕಡಿಮೆ ಒತ್ತಡದ ತಗ್ಗು ನಿರ್ಮಾಣವಾಗಿ ಮೈಲ್ಮೈ ಸುಳಿಗಾಳಿ ಸೃಷ್ಟಿಯಾಗಿದೆ. ಹೀಗಾಗಿ ರಾಜ್ಯದ ಹಲವೆಡೆ ತುಂತುರು ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಸುಂದರ್‌ ಎಂ. ಮೇತ್ರಿ ತಿಳಿಸಿದ್ದಾರೆ. 
 
ಇಂದು ಸಹ ಬೆಂಗಳೂರಿನಲ್ಲಿ  ಮೋಡಕವಿದ ವಾತಾವರಣ ಮುಂದುವರೆಯಲ್ಲಿದ್ದು ತುಂತುರು ಮಳೆಯಾಗುವ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಶುಕ್ರವಾರದಿಂದ ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಗುರುವಾರ ಸಾಯಂಕಾಲ, ರಾತ್ರಿ ಮತ್ತು ಇಂದು ಮುಂಜಾನೆ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಧಾರಾಕಾರ ಮಳೆ ಸುರಿದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಅಕ್ಷಯ ತೃತೀಯ ಮುಗಿದ ಬೆನ್ನಲ್ಲೇ ಚಿನ್ನದ ಬೆಲೆ ಇಳಿಕೆ

India Pakistan: ಸತತ ಏಳನೇ ದಿನವೂ ಗಡಿಯಲ್ಲಿ ಕೆದಕಿದ ಪಾಕಿಸ್ತಾನ: ಭಾರತದಿಂದ ತಕ್ಕ ಪ್ರತ್ಯುತ್ತರ

Bengaluru: ಎಲ್ಲಾ ದುಬಾರಿಗಳ ನಡುವೆ ಈಗ ಬೆಂಗಳೂರಿಗರಿಗೆ ಆಟೋ ದರ ಏರಿಕೆ ಶಾಕ್

Haveri bus driver video: ಹಾವೇರಿಯಲ್ಲಿ ನಡು ರಸ್ತೆಯಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ ಬಸ್ ಚಾಲಕ

Karnataka Weather: ಈ ಮೂರು ಜಿಲ್ಲೆ ಬಿಟ್ಟು ಮಳೆಯಲ್ಲ ಇಂದು ಬೆಂಕಿ ಮಳೆ ಗ್ಯಾರಂಟಿ

ಮುಂದಿನ ಸುದ್ದಿ
Show comments