ಶ್ರೀಮಂತರ ಆಸ್ತಿ ಬಡವರಿಗೆ ಮರು ಹಂಚಿಕೆ ಮಾಡಬೇಕು: ಚೇತನ್ ಅಹಿಂಸಾ

Krishnaveni K
ಶನಿವಾರ, 25 ಮೇ 2024 (09:41 IST)
ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅಮೆರಿಕಾದಲ್ಲಿದ್ದಂತೇ ಭಾರತದಲ್ಲೂ ಪಿತ್ರಾರ್ಜಿತ ಆಸ್ತಿಗೆ ಸರ್ಕಾರ ಅರ್ಧದಷ್ಟು ಟ್ಯಾಕ್ಸ್ ಹಾಕಿ ಬಡವರಿಗೆ ನೀಡಬೇಕು ಎಂದಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ನಟ ಚೇತನ್ ಅಹಿಂಸಾ ಶ್ರೀಮಂತರ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಂಡು ಬಡವರಿಗೆ ಹಂಚುವ ಕೆಲಸ ಮಾಡಬೇಕು ಎಂದಿದ್ದಾರೆ.

ಚಿಕ್ಕೋಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ಚೇತನ್ ಅಹಿಂಸಾ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ನೀಡಿರುವುದರ ವಿರುದ್ಧ ಕಿಡಿ ಕಾರಿದರು. ಮೊದಲು ಅಲೆಮಾರಿ ಜನಾಂಗದವರಿಗೆ ಸೂರು ಕಲ್ಪಿಸುವ ಕೆಲಸ ಮಾಡಲಿ.

ತಾನು ಅಹಿಂದ ಪರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅಹಿಂದ ಪರ ಕೆಲಸ ಮಾಡುತ್ತಿಲ್ಲ. ಅಹಿಂದ ಪರ ಕೆಲಸ ಮಾಡದೇ ಸೋಮಾರಿಯಾಗಿದ್ದಾರೆ. ಸರ್ಕಾರ ಮೊದಲು ಜಾತಿಗಣತಿ ಮಾಡಿ ಶ್ರೀಮಂತರ ಆಸ್ತಿಯನ್ನು ಬಡವರಿಗೆ ಹಂಚುವ ಕೆಲಸ ಮಾಡಬೇಕು ಎಂದಿದ್ದಾರೆ.

ಅವರ ಈ ಹೇಳಿಕೆ ನೆಟ್ಟಿಗರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಹಾಗಿದ್ದರೆ ಮೊದಲು ನಿಮ್ಮ ಆಸ್ತಿಯನ್ನು ಬಡವರಿಗೆ ಪಾಲು ಹಂಚಿ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಕಾಂಗ್ರೆಸ್ ಕೂಡಾ ತನ್ನ ಪ್ರಣಾಳಿಕೆಯಲ್ಲಿ ಪರೋಕ್ಷವಾಗಿ ಈ ವಿಚಾರ ಸೂಚಿಸಿರುವುದು ವಿರೋಧಕ್ಕೆ ಕಾರಣವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments