Webdunia - Bharat's app for daily news and videos

Install App

ಪುಟ್ಟರಾಜು, ಸುರೇಶ್ ಗೌಡಗೆ ಟಾಂಗ್ ನೀಡಿದ ಚೆಲುವರಾಯಸ್ವಾಮಿ

Webdunia
ಶುಕ್ರವಾರ, 10 ಮೇ 2019 (18:01 IST)
ಸಿದ್ದರಾಮಯ್ಯ ರಾಷ್ಟ್ರ ಮಟ್ಟದ ನಾಯಕರು. ಅವರು ರಾಜ್ಯಮಟ್ಟದ ನಾಯಕರಲ್ಲ. ರಾಜ್ಯದ ಬೆರಳೆಣಿಕೆ ನಾಯಕರಲ್ಲಿ ಸಿದ್ದರಾಮಯ್ಯ ಒಬ್ಬರು. ನನ್ನ ಮೂಲಕ ಅವರಿಗೆ ರಾಜಕಾರಣ ಮಾಡೋ ಅವಶ್ಯಕತೆ ಇಲ್ಲ ಅಂತ ಚೆಲುವರಾಯಸ್ವಾಮಿ ಹೇಳಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ನಾಯಕನಾಗೋ ಗುಣ ಸಿದ್ದರಾಮಯ್ಯ ಅವರಿಗಿದೆ ಅಂತ ಮಾಜಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ. ಪುಟ್ಟರಾಜು ವ್ಯಂಗ್ಯದ ಬಗ್ಗೆ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ನಮ್ಮನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ ಅಂತ ನಾನು ಹೇಳಿಲ್ಲ. ಅದರ ಅವಶ್ಯಕತೆಯೂ ಇಲ್ಲ. ನಾನೇನು ಶಾಸಕನೇ? ವಿಶ್ವಾಸಕ್ಕೆ ತೆಗೆದುಕೊಳ್ಳೋಕೆ? ಈಗ 120 ರಿಂದ 117 ಸೀಟಿಗೆ ಇಳಿದಿದೆ. ಹಾಗಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದಿದ್ದೆ ಎಂದು ಸಚಿವ ಪುಟ್ಟರಾಜುಗೆ ಟಾಂಗ್ ನೀಡಿದ್ರು.

ಇನ್ನು ಸುರೇಶ್ ಗೌಡ ಹೇಳಿಕೆಗೆ ಚೆಲುವರಾಯಸ್ವಾಮಿ ಟಾಂಗ್ ನೀಡಿದ್ದು, ಸುರೇಶ್ ಗೌಡ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ನಾನು ಎಂದೂ ಅವರ ಬಗ್ಗೆ ಮಾತನಾಡಿಲ್ಲ. ಅವರ ಹೇಳಿಕೆಗಳಿಂದ ನನಗೇನು ಮುಜುಗರವೂ ಇಲ್ಲ. 25 ವರ್ಷದಿಂದ ರಾಜಕಾರಣ ಮಾಡುತ್ತಿದ್ದೇನೆ. ವ್ಯಭಿಚಾರ ಪದ ಬಳಕೆಯಿಂದ ಆಶ್ಚರ್ಯವಾಗಲಿ ಇಲ್ಲ. ಏನೂ ವಿಶೇಷವೂ ಕಂಡು ಬಂದಿಲ್ಲ.

1984 ರಿಂದಲೂ ನಾನು ಟೆಂಪ್ಟ್ ಆದವನಲ್ಲ. ಸುರೇಶ್ ಗೌಡರಿಗೆ ಒಳ್ಳೆಯದಾಗಲಿ. ಸುರೇಶ್ ಗೌಡ ಯಾವ ನಾಯಕ ಎಂದು ಪರೋಕ್ಷ ವಾಗ್ದಾಳಿ ನಡೆಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments