Webdunia - Bharat's app for daily news and videos

Install App

ಷಷ್ಠಿಗೆ ಕೋಳಿ ಬಲಿ: ಯಾಕೆ ಗೊತ್ತಾ?

Webdunia
ಶುಕ್ರವಾರ, 14 ಡಿಸೆಂಬರ್ 2018 (18:19 IST)
ಷಷ್ಠಿ ಬಂದರೆ ಹಾಲು, ಬೆಣ್ಣೆ, ಪಂಚಾಮೃತ  ಹುತ್ತಕ್ಕೆ ಎರೆಯುವುದು ಸಾಮಾನ್ಯ. ಆದರೆ  ಈ ಗ್ರಾಮದಲ್ಲಿ ಕೋಳಿಯ ರಕ್ತ  ಹಾಗೂ ಮೊಟ್ಟೆ ಎರೆಯುವ  ಮೂಲಕ ಷಷ್ಠಿ ಆಚರಿಸಲಾಯಿತು.

 ಚಾಮರಾಜನಗರ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಹುತ್ತಕ್ಕೆ ಕೋಳಿ ಬಲಿ ಕೊಡುವುದರ ಮೂಲಕ  ನಾಗಪ್ಪನಿಗೆ ನಮಿಸಿ, ತಮ್ಮ ಇಷ್ಟಾರ್ಥ ಈಡೇರಿಸಿಕೊಳ್ಳಲಾಯಿತು.
ಈ ಭಾಗದ ಗ್ರಾಮಸ್ಥರು ಬಹುತೇಕ ಕೃಷಿ ಚಟುವಟಿಕೆಯನ್ನೇ ನಂಬಿರುವುದರಿಂದ  ಸರ್ಪಗಳು ತಮಗೆ ತೊಂದರೆ ಕೊಡದಿರಲೆಂದು ಕೋಳಿ ಬಲಿ ಕೊಟ್ಟು, ಮೊಟ್ಟೆಯನ್ನು ನಾಗಪ್ಪನಿಗೆ ಸಮರ್ಪಿಸಿದರು.

ಇನ್ನೂ ಈ ರೀತಿ ಕೋಳಿ ಬಲಿಕೊಟ್ಟರೇ ಸರ್ಪ ಸಂಬಂಧದ ತೊಂದರೆ ಕಾಣುವುದಿಲ್ಲ ಜೊತೆಗೆ ತಮ್ಮ ಇಷ್ಟಾರ್ಥವೂ ಒಂದು ವರ್ಷದೊಳಗೆ ಈಡೇರಲಿದೆ ಎಂಬುದು ಈ ಗ್ರಾಮದಲ್ಲಿ ತಲ ತಲಾಂತರದಿಂದ ಬಂದ ನಂಬಿಕೆಯಾಗಿದೆ.

ನಾಗಪ್ಪನಿಗೆ ಕೋಳಿ ಬಲಿ ಎಂಬುದು ವಿಲಕ್ಷಣವಾಗಿ ಕಂಡರೂ, ಭಯ-ಭಕ್ತಿ ಹಾಗೂ ನಂಬಿಕೆಯಿಂದ ಗ್ರಾಮಸ್ಥರು ಷಷ್ಠಿಯನ್ನು ಆಚರಿಸಿಕೊಂಡು ಬರುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments