Webdunia - Bharat's app for daily news and videos

Install App

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ

Webdunia
ಸೋಮವಾರ, 4 ಅಕ್ಟೋಬರ್ 2021 (19:54 IST)
ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೇರವೆರಸಿದ್ರು. ಕಾರ್ಯಕ್ರಮದಲ್ಲಿ ಸಚಿವ ಮುನಿರತ್ನ, ಸಂಸದ ಡಿ.ಕೆ ಸುರೇಶ್ ಸೇರಿದಂತೆ ಬೆಂಗಳೂರಿನ ಸಚಿವರು ಭಾಗಿಯಾಗಿದ್ರು.  ಕಾರ್ಯಕ್ರಮಗಳಲ್ಲಿ ಅಭಿವೃದ್ದಿ ಕಾಮಗಾರಿಗಳ ಜೊತೆ ಜೊತೆಗೆ ಪೊಲಿಟಿಕಲ್ ಟಾಕ್ ವಾರ್ ಕೂಡ ನಡೆಯಿತು. ವೇದಿಕೆಯ ಮೇಲೆ ಮಾತನಾಡಿದ ಸಂಸದ ಡಿ.ಕೆ ಸುರೇಶ್, ನನ್ನ ಸಹಕಾರವಿಲ್ಲದೆ ಅಭಿವೃದ್ದಿ ಕಾರ್ಯಗಳು ಆಗುವುದಿಲ್ಲ. ನಿಮ್ಮಗಳಿಂದ ನಾನು ರಾಜಕಾರಣ ಕಲಿಯಬೇಕಿಲ್ಲ.ಮುಂದೆ ಚುನಾವಣೆಯಿದೆ ಜನ ನಿರ್ಧಾರ ಮಾಡ್ತಾರೆ ಎಂದು ಸಿಎಂ ಹಾಗೂ ಸಚಿವರಿಗೆ ಡಿಚ್ಚಿ ಕೊಟ್ಟರು. ಇದಾದ ಮೇಲೆ ಮಾತನಾಡಿದ ಬಸವರಾಜ್ ಬೊಮ್ಮಾಯಿ ನಮ್ಮ ಗ್ರೇಡ್ ಗಳನ್ನು ಬದಿಗಿಟ್ಟು ಕೆಲಸ ಮಾಡೋಣ, 59 ತಿಂಗಳು ಅಭಿವೃದ್ದಿ ಕೆಲಸಗಳನ್ನು ಒಟ್ಟಿಗೆ ಮಾಡೋಣ, ಒಂದು ತಿಂಗಳು ರಾಜಕಾರಣ ಮಾಡೋಣ,  ಚುನಾವಣೆಯಲ್ಲಿ ಜನರೇ ನಿರ್ಧಾರ ಮಾಡ್ತಾರೆ. ಘೋಡಾ ಹೈ, ಮೈದಾನ್ ಹೈ ಎಂದು ಡಿ.ಕೆ ಸುರೇಶ್ ತೀರುಗೇಟು ನೀಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments