Webdunia - Bharat's app for daily news and videos

Install App

ರಾಜ್ಯಪಾಲರ ಹೆಸರು ಹೇಳಲು ತಡಬಡಾಯಿಸಿದ ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 20 ಅಕ್ಟೋಬರ್ 2016 (15:31 IST)
ಪೊಲೀಸ್ ಇಲಾಖೆಯ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದ ಭಾಷಣದ ವೇಳೆ ಸಿಎಂ ಸಿದ್ದರಾಮಯ್ಯನವರು ರಾಜ್ಯಪಾಲ ವಜುಭಾಯಿ ವಾಲಾ ಎನ್ನಲು ತಡಬಡಾಯಿಸಿ ಗೌರವಾನ್ವಿತ ರೂಡಾವಾಲರೆ ಎಂದು ಭಾಷಣ ಆರಂಭಿಸುವ ಮೂಲಕ ಅಪಹಾಸ್ಯಕ್ಕಿಡಾದರು. 
 
ಗೌರವಾನ್ವಿತ ರೂಡಾವಾಲರೆ ಎಂದು ಭಾಷಣ ಪ್ರಾರಂಭಿಸಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ವಜುಭಾಯಿ ವಾಲಾ ಎನ್ನಲು ತಡಬಡಾಯಿಸಿ ಕೊನೆಗೆ ಹೆಸರನ್ನೆ ಹೇಳದೆ ಕೇವಲ ರಾಜ್ಯಪಾಲರೇ ಎಂದು ಭಾಷಣ ಮುಂದುವರೆಸಿ, ಕೂಡಲೇ ಇನ್ವೆಟೇಷನ್ ಕೊಡ್ರಿ ಎಂದು ಮಾತು ಮರೆಸಿದರು. 
 
ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಶಿಸ್ತಿನ ಇಲಾಖೆಯಲ್ಲಿ ಅಶಿಸ್ತಿಗೆ ಅವಕಾಶ ನೀಡಬಾರದು. ಇದರಿಂದ ಇಲಾಖೆಯ ಮೇಲಿನ ನಂಬಿಕೆ ಕಡಿಮೆಯಾಗುತ್ತಾ ಹೋಗುತ್ತದೆ ಎಂದು ಹೇಳಿದರು. 
 
ಪೊಲೀಸ್ ಇಲಾಖೆ ಹಾಗೂ ರಾಜಕಾರಣಿಗಳಿಗೆ ಖಾಸಗಿ ಜೀವನವೇ ಇಲ್ಲ. ಆದರೂ ನಾವು ಈ ವೃತ್ತಿಗೆ ಬಂದಿದ್ದೇವೆ. ಪೊಲೀಸ್ ಇಲಾಖೆಯಲ್ಲಿ ಸದಾ ಒತ್ತಡವಿರುತ್ತದೆ. ಹೀಗಾಗಿ ಪೊಲೀಸ್‌ರಿಗೆ ಫಿಟ್‌‍ನೆಸ್ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಕಿವಿಮಾತು ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಮೆಟ್ರೋದಲ್ಲಿ ಅಮೂಲ್ ಗೆ ಅವಕಾಶ ಕೊಟ್ಟಿತಾ

ನಮ್ಮ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಿರೋದು ಪ್ರವೇಶ ಶುಲ್ಕ ಯಾಕೆ: ಮೋಹನ್ ದಾಸ್ ಪೈ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಮುಂದಿನ ಸುದ್ದಿ
Show comments