Webdunia - Bharat's app for daily news and videos

Install App

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೂ ಶುರುವಾಯಿತು ಐಟಿ ಸಂಕಷ್ಟ

Webdunia
ಭಾನುವಾರ, 3 ಸೆಪ್ಟಂಬರ್ 2017 (15:07 IST)
ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತ ರಾಮಮೂರ್ತಿ ಸಲ್ಲಿಸಿದ ದೂರಿನನ್ವಯ ತನಿಖೆ ಆರಂಭಿಸಲಾಗಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಆರ್‌ಟಿಐ ಕಾರ್ಯಕರ್ತನ ದೂರು ಆಧರಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ನೂರಾರು ಕೋಟಿ ರೂಪಾಯಿ ಬೇನಾಮಿ ಆಸ್ತಿ ಮಾಡಿದ್ದಾರೆ. ಕುಟುಂಬಸ್ಥರು ಮತ್ತು ಸ್ನೇಹಿತರ ಹೆಸರಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ರಾಮಮೂರ್ತಿ ಆದಾಯ ತೆರಿಗೆ ಇಲಾಖೆಗೆ 1638 ಪುಟಗಳ ದಾಖಲೆ ನೀಡಿದ್ದಾರೆ.
 
ಆದಾಯ ತೆರಿಗೆ ಇಲಾಖೆಯ ನಿರ್ದೇಶಕರು ರಾಮಮೂರ್ತಿಗೆ ನೋಟಿಸ್ ಜಾರಿಗೊಳಿಸಿದ್ದು, ಹೆಚ್ಚಿನ ವಿವರವಿರುವ ದಾಖಲೆಗಳಿದ್ದಲ್ಲಿ ಕಚೇರಿಗೆ ನೀಡುವಂತೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments