Webdunia - Bharat's app for daily news and videos

Install App

ರೈತರ ಜಮೀನುಗಳಿಗೆ ನೀರು ಹರಿಸಲು ಸಿಎಂ ಸಿದ್ದರಾಮಯ್ಯ ಆದೇಶ

Webdunia
ಬುಧವಾರ, 7 ಸೆಪ್ಟಂಬರ್ 2016 (16:07 IST)
ಇಂದು ರಾತ್ರಿ ಅಥವಾ ನಾಳೆ ರೈತರ ಜಮೀನುಗಳಿಗೆ ನೀರು ಬಿಡುವಂತೆ ಜಲಸಂಪನ್ಮೂಲ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
 
ಮೇಲುಕೋಟೆ ಕ್ಷೇತ್ರದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ದೂರವಾಣಿ ಕರೆಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ನಾಳೆ ರೈತರ ಜಮೀನುಗಳಿಗೆ ನೀರು ಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಿಎಂ ಸಿದ್ದರಾಮಯ್ಯ ನೀಡಿದ ಭರವಸೆ ಮೇರೆಗೆ ಕೆಆರ್‌ಎಸ್ ಬಳಿ ನಡೆಸುತ್ತಿದ್ದ ಧರಣಿಯನ್ನು ಪುಟ್ಟಣ್ಣಯ್ಯ ಹಿಂಪಡೆದಿದ್ದಾರೆ. ಆದರೆ, ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
 
ರೈತರ ಜಮೀನುಗಳಿಗೆ ನೀರುಹರಿಸುವುದನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾವುದೇ ರೀತಿಯ ಆತಂಕ ಬೇಡ ಎಂದು ಸಿಎಂ ಸಿದ್ದರಾಮಯ್ಯ ರೈತರಲ್ಲಿ ಮನವಿ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಊಹಿಸಲಾಗದ ದುಃಖ, ಗಂಡಾಂತರ: ಕೋಡಿ ಶ್ರೀಗಳ ಶಾಕಿಂಗ್ ಭವಿಷ್ಯ

ಬಿಜೆಪಿ ಸೇರ್ಪಡೆ ಬಗ್ಗೆ ಅಪ್‌ಡೇಟ್‌ ನೀಡಿದ ಕೆ.ಎಸ್‌.ಈಶ್ವರಪ್ಪ: ಬಿಎಸ್‌ವೈಯನ್ನು ಹಾಡಿ ಹೊಗಳಿದ ಮಾಜಿ ಡಿಸಿಎಂ

ಕಾಂಗ್ರೆಸ್‌ ಹೈಕಮಾಂಡ್‌ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್‌ಗೆ ಮತ್ತೊಂದು ಟಾಸ್ಕ್‌ ನೀಡಿದ ಪ್ರಧಾನಿ ನರೇಂದ್ರ ಮೋದಿ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments