Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಆಸೆ ಬಿಚ್ಚಿಟ್ಟ ಯತ್ನಾಳ್​

ಮುಖ್ಯಮಂತ್ರಿ ಆಸೆ ಬಿಚ್ಚಿಟ್ಟ ಯತ್ನಾಳ್​
ವಿಜಯಪುರ , ಸೋಮವಾರ, 1 ಮೇ 2023 (20:50 IST)
ಚುನಾವಣೆಗೂ ಮುನ್ನವೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿ ಆಸೆ ಬಿಚ್ಚಿಟ್ಟಿದ್ದಾರೆ.. ವಿಜಯಪುರದಲ್ಲಿ ಮಾತನಾಡಿದ ಅವರು, ನೋಡ್ರೀ ಪಕ್ಷ ಯಾರನ್ನೆ ಮುಖ್ಯಮಂತ್ರಿ ಮಾಡಲಿ, ಬಸವರಾಜ ಬೊಮ್ಮಾಯಿ ಅವರನ್ನಾದರೂ ಮುಖ್ಯಮಂತ್ರಿ ಮಾಡಲಿ. ನನ್ನನ್ನಾದ್ರೂ ಮುಖ್ಯಮಂತ್ರಿ ಮಾಡಲಿ ಎಂದು ಯತ್ನಾಳ್​ ಹೇಳಿದ್ದಾರೆ.. ಎಲ್ಲರಿಗಿಂತ ನಾನು ಸ್ಟ್ರಾಂಗ್ ಇದ್ದೇನೆ. ಯಾರನ್ನ ಆದ್ರೂ ಮಾಡಲಿ ನನ್ನ ತಕರಾರಿಲ್ಲ. ಬೊಮ್ಮಾಯಿ ಅವರಿಗೆ ನಮ್ಮ ತರಹ ಸ್ಟ್ರಾಂಗ್ ಹಿಂದುತ್ವ ಇಲ್ಲ. ಅವರು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದು ಯತ್ನಾಳ್​ ಹೇಳಿದ್ದಾರೆ.. ಇನ್ನು ವಿಜಯಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಚ್.ಮಹಾಬರಿ ಕಣದಿಂದ ಹಿಂದೆ ಸರದಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದ್ರು.. ವಿಜಯಪುರದಲ್ಲಿ ಯಾರಾದರೂ ಕಣದಿಂದ ಸರಿಯಲಿ ತಲೆಕೆಡಿಸಿಕೊಳ್ಳಬೇಡಿ.. ಇದರಿಂದ ಯಾವ ಬಿಗ್ ಶಾಕ್ ಇಲ್ಲ.. ನನ್ನ ಶಾಕ್ ಬೇರೆ ಇದೆ ಎಂದಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಕಾಂಗ್ರೆಸ್​​ ಪ್ರಣಾಳಿಕೆ ಬಿಡುಗಡೆ ಸಾಧ್ಯತೆ